ಬರೀ ಕಾರ್ಯಕರ್ತರು, ಬೆಂಬಲಿಗರಷ್ಟೇ ಅಲ್ಲ. ಸಣ್ಣ ಕೈಗಾರಿಕಾ ಸಚಿವ ಎಸ್.ಆರ್.ಶ್ರೀನಿವಾಸ್,ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಡಿ.ಸಿ.ಗೌರಿಶಂಕರ್ ಅವರೂ ಕೂಡಾ ಅಷ್ಟೇ ಉತ್ಸುಕರಾಗಿದ್ದಾರೆ. ಮುಖಂಡರು ಸಂಭ್ರಮಾಚರಣೆಗೆ ಬೆಂಬಲಿಗರನ್ನು ಆಹ್ವಾನಿಸಿರುವ ಪೋಸ್ಟ್ ಕಾರ್ಡ್ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿವೆ.