ಸಭೆಯಲ್ಲಿ ಶಕ್ತಿಪೀಠ ಫೌಂಡೇಷನ್ ವ್ಯವಸ್ಥಾಪಕ ಟ್ರಸ್ಟಿ ಕುಂದರನಹಳ್ಳಿ ರಮೇಶ್, ತುಮಕೂರು ಐಐಇ ಜಿಲ್ಲಾ ಅಧ್ಯಕ್ಷ ಡಿ.ಎಸ್.ಸುರೇಶ್, ಬೆಂಗಳೂರಿನ ನಂದಿ ಡಿಸೈನ್ ಗ್ರೂಪ್ನ ಪಾಟೀಲ್, ಪ್ರಾಂಶುಪಾಲ ಶ್ರೀನಿವಾಸ್ ಮೂರ್ತಿ, ತುಮಕೂರು ಸ್ಮಾರ್ಟ್ಸಿಟಿ ಲಿಮಿಟೆಡ್ ಕಂಪನಿ ತುಮಕೂರು ಇವರು ಸ್ಕಿಲ್ ಪಾರ್ಕ್ ಬಗ್ಗೆ ಕೈಗೊಂಡಿರುವ ಮತ್ತು ಕೈಗೊಳ್ಳಲಿರುವ ಯೋಜನೆಗಳ ಬಗ್ಗೆ ಅಭಿಪ್ರಾಯ ಮಂಡಿಸಿದರು.