ಸ್ನಾತಕೋತ್ತರ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ, ಅಧ್ಯಯನ ಮತ್ತು ಸಂಶೋಧನ ವಿಭಾಗದ ಪ್ರಾಧ್ಯಾಪಕ ಬಿ.ಟಿ.ಸಂಪತ್ ಕುಮಾರ್, ‘ಸಂಶೋಧನಾ ಕ್ಷೇತ್ರದ ಬಗ್ಗೆ ಜ್ಞಾನ ಮತ್ತು ಅರಿವಿನ ಕೊರತೆಯಿಂದ ಗುಣಮಟ್ಟದ ಲೇಖನ ಪ್ರಕಟಿಸಲು ವಿಫಲರಾಗುತ್ತಿದ್ದೇವೆ. ಸಂಶೋಧನೆಯ ವಿಷಯಗಳನ್ನು ಸಮಾಜದೊಂದಿಗೆ ಹಂಚಿಕೊಳ್ಳುವ ಉದ್ದೇಶದ ಕಾರ್ಯಾಗಾರ ಆಯೋಜಿಸಬೇಕು’ ಎಂದು ಅಭಿಪ್ರಾಯಪಟ್ಟರು.