ಸಿದ್ಧಗಂಗಾ ಮಠದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಶಿವಕುಮಾರ ಸ್ವಾಮೀಜಿ 115ನೇ ಜಯಂತ್ಯುತ್ಸವ ಕಾರ್ಯಕ್ರಮ ದಲ್ಲಿ ಮಾತನಾಡಿ, ‘ಸ್ವಾಮೀಜಿ ಲಿಂಗೈಕ್ಯ ರಾದ ದಿನವನ್ನು (ಜ. 31) ದಾಸೋಹ ದಿನ ಎಂದು ಆಚರಿಸಲಾಗುತ್ತಿದೆ. ಅದೇ ರೀತಿ ಬಿಸಿಯೂಟಕ್ಕೆ ಸ್ವಾಮೀಜಿ ಅವರಅವರ ಜನ್ಮದಿನದ ನೆನಪಿನಲ್ಲಿ ಇಡಲಾಗುವುದು. ಈ ಕುರಿತು ಶೀಘ್ರ ಆದೇಶ ಹೊರಡಿಸಲಾಗುವುದು’ ಎಂದು ಹೇಳಿದರು.