ಅಕಾಡೆಮಿ ಗೌರವ ಪ್ರಶಸ್ತಿ ಪುರಸ್ಕೃತರಾದ ಡಾ.ಆನಂದರಾಮ ಉಪಾಧ್ಯ (ಬೆಂಗಳೂರು), ಕೆ.ಸಿ.ನಾರಾಯಣ (ಬೆಂಗಳೂರು ಗ್ರಾಮಾಂತರ), ಚಂದ್ರು ಕಾಳೇನಹಳ್ಳಿ (ಚನ್ನರಾಯಪಟ್ಟಣ), ಯಕ್ಷ ಸಿರಿ ವಾರ್ಷಿಕ ಪ್ರಶಸ್ತಿ ಪುರಸ್ಕೃತರಾದ ಮುಖವೀಣೆ ರಾಜಣ್ಣ, ಎ.ಜಿ.ಅಶ್ವಥನಾರಾಯಣ (ತುಮಕೂರು), ಪುಸ್ತಕ ಬಹುಮಾನ ಪುರಸ್ಕೃತರಾದ ಡಾ.ಚಿಕ್ಕಣ್ಣ ಯಣ್ಣೆಕಟ್ಟೆ (ಚಿತ್ರದುರ್ಗ) ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.