ತುಮಕೂರು ತಾಲ್ಲೂಕಿನ ದೇವರಾಯನದುರ್ಗದಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ನಿರ್ಮಿಸಿರುವ ಅತಿಥಿ ಗೃಹ
ಸರ್ಕಾರದಿಂದ ಹಣ ಬಿಡುಗಡೆಯಾಗುತ್ತಿದ್ದಂತೆ ಕಾಮಗಾರಿಗಳನ್ನು ನಡೆಸಲಾಗುತ್ತಿದೆ. ಸದ್ಯಕ್ಕೆ ಜಿಲ್ಲೆಯಲ್ಲಿ ಯಾವುದೇ ತೊಂದರೆಗಳು ಇಲ್ಲದೆ ಯಾತ್ರಿ ನಿವಾಸ ನಿರ್ಮಾಣ ಕೆಲಸಗಳು ಸಾಗುತ್ತಿವೆ.
–ಬಿ.ಎಚ್.ಶಶಿಕುಮಾರ್ ಸಹಾಯಕ ನಿರ್ದೇಶಕ ಪ್ರವಾಸೋದ್ಯಮ ಇಲಾಖೆ