ಬುಧವಾರ, 17 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ತೆವಳುತ್ತಿದೆ ಯಾತ್ರಿ ನಿವಾಸ ಕಾಮಗಾರಿ

ವರ್ಷದಲ್ಲಿ 92.58 ಲಕ್ಷ ಜನ ಭೇಟಿ, ಅಭಿವೃದ್ಧಿ ಮರೆತ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು
Published : 15 ಮಾರ್ಚ್ 2024, 2:45 IST
Last Updated : 15 ಮಾರ್ಚ್ 2024, 2:45 IST
ಫಾಲೋ ಮಾಡಿ
Comments
ತುಮಕೂರು ತಾಲ್ಲೂಕಿನ ದೇವರಾಯನದುರ್ಗದಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ನಿರ್ಮಿಸಿರುವ ಅತಿಥಿ ಗೃಹ

ತುಮಕೂರು ತಾಲ್ಲೂಕಿನ ದೇವರಾಯನದುರ್ಗದಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ನಿರ್ಮಿಸಿರುವ ಅತಿಥಿ ಗೃಹ 

ಸರ್ಕಾರದಿಂದ ಹಣ ಬಿಡುಗಡೆಯಾಗುತ್ತಿದ್ದಂತೆ ಕಾಮಗಾರಿಗಳನ್ನು ನಡೆಸಲಾಗುತ್ತಿದೆ. ಸದ್ಯಕ್ಕೆ ಜಿಲ್ಲೆಯಲ್ಲಿ ಯಾವುದೇ ತೊಂದರೆಗಳು ಇಲ್ಲದೆ ಯಾತ್ರಿ ನಿವಾಸ ನಿರ್ಮಾಣ ಕೆಲಸಗಳು ಸಾಗುತ್ತಿವೆ.
–ಬಿ.ಎಚ್‌.ಶಶಿಕುಮಾರ್‌ ಸಹಾಯಕ ನಿರ್ದೇಶಕ ಪ್ರವಾಸೋದ್ಯಮ ಇಲಾಖೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT