ತಾಲ್ಲೂಕು ಬಲಿಜ ಸಂಘದ ಪ್ರಧಾನ ಕಾರ್ಯದರ್ಶಿ ಎಂ. ವೆಂಕಟರಾಮು, ಖಜಾಂಚಿ ಆರ್.ಎಲ್.ಎಸ್. ರಮೇಶ್, ಮುಖಂಡರಾದ ವೇಣುಗೋಪಾಲ್, ಶ್ರೀನಿವಾಸ್, ಲಕ್ಷ್ಮೀನಾರಾಯಣ, ಎಂ.ಎಸ್.ಆರ್.ಬಿ. ಕುಮಾರ್, ಸೀಬಿ ನರಸಿಂಹಯ್ಯ, ಚಲಪತಿ, ರಾಘವೇಂದ್ರ, ನಾರಾಯಣಪ್ಪ, ಹರಿಹರಮೂರ್ತಿ, ದೋಲಿ ಬಾಬು, ನರಸಿಂಹಮೂರ್ತಿ ಹಾಗೂ ಸಮುದಾಯದ ಮಖಂಡರು ಇದ್ದರು.