ಕಾಲೇಜಿನ ಪ್ರಾಂಶುಪಾಲ ಪ್ರೊ.ಜಗದೀಶ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವೆಂಕಟೇಶ್, ತಹಶೀಲ್ದಾರ್ ಕೆ.ಆರ್.ನಾಗರಾಜ್, ಕೌಶಲಾಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕ ವಿಶ್ವೇಶ್ವರಯ್ಯ, ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲು ಗಂಗಾಧರಯ್ಯ, ಮಂಜುನಾಥ್, ಉದ್ಯೋಗ ವಿನಿಮಯ ಕಚೇರಿಯ ನಾಗರಾಜ್ ಇದ್ದರು.