<p><strong>ಕೊರಟಗೆರೆ</strong>: ಕುಡಿದ ಅಮಲಿನಲ್ಲಿದ್ದ ಯುವಕ ಜಮೀನಿನಲ್ಲಿ ನಿರ್ಮಿಸಲಾಗಿದ್ದ ನೀರಿನ ತೊಟ್ಟಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಕಾಮರಾಜನಹಳ್ಳಿಯಲ್ಲಿ ಸೋಮವಾರ ನಡೆದಿದೆ.</p>.<p>ಪಾವಗಡ ಪಟ್ಟಣದ ಕುಂಬಾರ ಬೀದಿ ಮೂಲದ ಹನುಮಂತರಾಯಪ್ಪ ಎಂಬುವರ ಮಗ ಅಭಿರಾಮ್ (23) ಮೃತ ಯುವಕ.</p>.<p>ಸೋಮವಾರ ಬೆಳಿಗ್ಗೆ ಯುವಕ ತೋಟದ ಬಳಿ ನಿರ್ಮಿಸಿದ್ದ ತೊಟ್ಟಿಯ ದಡದಲ್ಲಿ ಮದ್ಯ ಸೇವಿಸಿ ಕುಡಿದ ಮತ್ತಿನಲ್ಲಿ ನೀರಿಗೆ ಬಿದ್ದು ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಸಿಪಿಐ ಕೆ.ಪಿ.ಅನಿಲ್, ಪಿಎಸ್ಐ ಆರ್.ಪಿ. ಅನಿಲ್ ಭೇಟಿ ನೀಡಿದ್ದರು.</p>.<p>ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊರಟಗೆರೆ</strong>: ಕುಡಿದ ಅಮಲಿನಲ್ಲಿದ್ದ ಯುವಕ ಜಮೀನಿನಲ್ಲಿ ನಿರ್ಮಿಸಲಾಗಿದ್ದ ನೀರಿನ ತೊಟ್ಟಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಕಾಮರಾಜನಹಳ್ಳಿಯಲ್ಲಿ ಸೋಮವಾರ ನಡೆದಿದೆ.</p>.<p>ಪಾವಗಡ ಪಟ್ಟಣದ ಕುಂಬಾರ ಬೀದಿ ಮೂಲದ ಹನುಮಂತರಾಯಪ್ಪ ಎಂಬುವರ ಮಗ ಅಭಿರಾಮ್ (23) ಮೃತ ಯುವಕ.</p>.<p>ಸೋಮವಾರ ಬೆಳಿಗ್ಗೆ ಯುವಕ ತೋಟದ ಬಳಿ ನಿರ್ಮಿಸಿದ್ದ ತೊಟ್ಟಿಯ ದಡದಲ್ಲಿ ಮದ್ಯ ಸೇವಿಸಿ ಕುಡಿದ ಮತ್ತಿನಲ್ಲಿ ನೀರಿಗೆ ಬಿದ್ದು ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಸಿಪಿಐ ಕೆ.ಪಿ.ಅನಿಲ್, ಪಿಎಸ್ಐ ಆರ್.ಪಿ. ಅನಿಲ್ ಭೇಟಿ ನೀಡಿದ್ದರು.</p>.<p>ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>