ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುರುವೇಕೆರೆ: ​​​​​​​ಕಾರು–ಬೈಕ್ ಅಪಘಾತದಲ್ಲಿ ಯುವಕ ಸಾವು

Last Updated 11 ಮಾರ್ಚ್ 2023, 10:58 IST
ಅಕ್ಷರ ಗಾತ್ರ

ತುರುವೇಕೆರೆ: ತಾಲ್ಲೂಕಿನ ಮಾಯಸಂದ್ರ ಹೋಬಳಿಯ ಸಂಗಲಾಪುರ ಗೇಟ್‌ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಕಾರು ಮತ್ತು ಬೈಕ್ ಮಧ್ಯೆ ನಡೆದ ಅಪಘಾತದಲ್ಲಿ ತಿಲಕ್ (22) ಎಂಬ ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ತಿಲಕ್ ತಾಲ್ಲೂಕಿನ ದಬ್ಬೇಘಟ್ಟ ಗ್ರಾಮದ ನಿವಾಸಿ. ಮಾಯಸಂದ್ರ ಕಡೆಯಿಂದ ಬರುತ್ತಿದ್ದ ಕಾರು, ತುರುವೇಕೆರೆಯಿಂದ ಆಗಮಿಸುತ್ತಿದ್ದ ಬೈಕ್‌ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT