ಬೆಂಗಳೂರು ನಗರದಲ್ಲಿ ಕಾರು ಚಾಲಕನಾಗಿದ್ದ ಮೃತ ಗಿರೀಶ್, ಕೊರೊನಾ ಲಾಕ್ಡೌನ್ನಿಂದ ಕಳೆದ 20 ದಿನದ ಹಿಂದೆ ಸ್ವಗ್ರಾಮ ಮಲ್ಲೇಶಪುರಕ್ಕೆ ಆಗಮಿಸಿದ್ದ. ಮಲ್ಲೇಶಪುರದ ನಂಜುಂಡಪ್ಪನ ಮಗ ನಟರಾಜು ಮತ್ತು ಗಿರೀಶ್ ನಡುವೆ ಕುಡಿದ ಅಮಲಿನಲ್ಲಿ ಅನೈತಿಕ ಸಂಬಂಧ ವಿಚಾರಕ್ಕೆ ಗಲಾಟೆ ನಡೆದಿದ್ದು, ಕೊಲೆಯಲ್ಲಿ ಅಂತ್ಯಕಂಡಿದೆ.