ಈತ ಬಿಬಿಎಂ ಮುಗಿಸಿದ ಬಳಿಕ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಕೊರೊನಾ ವೈರಸ್ನ ಭೀತಿಯಿಂದ ಮನೆಯಲ್ಲೇ ಕೆಲಸ ನಿರ್ವಹಿಸುತ್ತಿದ್ದ. ʻಜೀವನದಲ್ಲಿ ನಾನು ಬಯಸಿದ ಲೈಫ್ ಸಿಗಲಿಲ್ಲʼ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬುದು ತಿಳಿದು ಬಂದಿದೆ.
ಕುವೆಂಪು ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.