ಸದಸ್ಯರ ಮನವಿಗೆ ಸ್ಪಂದಿಸಲು, ಹಿಂದಿನ ಸಭೆಯಲ್ಲಿ ಚರ್ಚಿಸಿದ ಸಮಸ್ಯೆಗಳ ಪರಿಹಾರಕ್ಕಾಗಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಸಭೆಗೆ ಕರೆಸಲಾಗಿತ್ತು. ನಾನು ಪಕ್ಷಬೇಧ ಮಾಡದೇ ಕೆಲಸ ನಿರ್ವಹಿಸುತ್ತಿದ್ದೇನೆ. 15ನೇ ಹಣಕಾಸು ಯೋಜನೆಯಡಿ ₹ 6.40 ಕೋಟಿ ಬಂದಿದೆ. ಇದನ್ನು ಸದಸ್ಯರಿಗೆ ಹಂಚಿಕೆ ಮಾಡಲು, ಕ್ರಿಯಾಯೋಜನೆ, ಅನುಮೋದನೆ ಪಡೆಯಲು ತೀರ್ಮಾನಿಸಲಾಗಿತ್ತು ಎಂದರು.