<p><strong>ತುಮಕೂರು: </strong>ಜಿಲ್ಲಾ ಪಂಚಾಯಿತಿ ವಿವಿಧ ಸ್ಥಾಯಿ ಸಮಿತಿ ಅಧ್ಯಕ್ಷ ಹಾಗೂ ಸದಸ್ಯರ ಮೂರನೇ ಅವಧಿಗೆ ಮಂಗಳವಾರ ಅವಿರೋಧವಾಗಿ ಆಯ್ಕೆ ನಡೆಯಿತು.</p>.<p>ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಚಿಕ್ಕನಾಯಕನಹಳ್ಳಿ ತಾಲ್ಲೂಕು ಕಂದಿಕೆರೆ ಕ್ಷೇತ್ರದ ಸದಸ್ಯೆ ಮಂಜುಳಾ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಮಧುಗಿರಿ ತಾಲ್ಲೂಕು ದೊಡ್ಡೇರಿ ಕ್ಷೇತ್ರದ ಸದಸ್ಯ ಚೌಡಪ್ಪ, ಸಾಮಾಜಿಕ ನ್ಯಾಯ<br />ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಹಂದನಕೆರೆ ಕ್ಷೇತ್ರದ ರಾಮಚಂದ್ರಯ್ಯ ಆಯ್ಕೆಯಾಗಿದ್ದಾರೆ.</p>.<p>ಉಳಿದಂತೆ ಹಣಕಾಸು, ಲೆಕ್ಕಪರಿಶೋಧನೆ ಮತ್ತು ಯೋಜನಾ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಲತಾ ರವಿಕುಮಾರ್ ಹಾಗೂ ಸಾಮಾನ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಶಾರದ ನರಸಿಂಹಮೂರ್ತಿ ಮುಂದು ವರೆದಿದ್ದಾರೆ.</p>.<p>ವಿವಿಧ ಸಮಿತಿಗಳಿಗೆ ಆಯ್ಕೆಯಾದ ಸದಸ್ಯರ ಪಟ್ಟಿ.</p>.<p class="Subhead">ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ: ಗೌರಮ್ಮ, ಎಸ್.ಟಿ.ಮಹಾಲಿಂಗಯ್ಯ, ಭಾರತಿ ಹಿತೇಶ್, ಜೆ.ಶಿವಮ್ಮ, ಗಾಯಿತ್ರಿದೇವಿ, ಎಸ್.ಪದ್ಮ.</p>.<p class="Subhead">ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ: ಎಸ್.ರಾಮಕೃಷ್ಣ, ತಿಮ್ಮಯ್ಯ, ಗಾಯತ್ರಿಬಾಯಿ, ಜಿ.ಎಚ್.ಜಗನ್ನಾಥ್, ಎಚ್.ಕೆಂಚಮಾರಯ್ಯ, ಪಿ.ಮಂಜುಳಾ.</p>.<p class="Subhead">ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ: ನಾರಾಯಣಮೂರ್ತಿ, ಎಚ್.ಕೆಂಚಮಾರಯ್ಯ, ಎಸ್.ಟಿ.ಮಹಾಲಿಂಗಯ್ಯ, ಯಶೋದಾ ಗಂಗರಾಜು, ಜಿ.ಆರ್.ಶಿವರಾಮಯ್ಯ, ಲಕ್ಷ್ಮಿನರಸಯ್ಯ.</p>.<p class="Subhead">ಹಣಕಾಸು, ಲೆಕ್ಕಪರಿಶೋಧನೆ ಮತ್ತು ಯೋಜನಾ ಸ್ಥಾಯಿ ಸಮಿತಿ: ಎಸ್.ರಾಮಕೃಷ್ಣ, ವೈ.ಸಿದ್ದರಾಮಯ್ಯ, ವೈ.ಎಚ್.ಹುಚ್ಚಯ್ಯ, ಬೊಮ್ಮಯ್ಯ, ಕೆ.ಆರ್.ಭಾರತಿ ಹಿತೇಶ್, ಚನ್ನಮಲ್ಲಪ್ಪ.</p>.<p class="Subhead">ಸಾಮಾನ್ಯ ಸ್ಥಾಯಿ ಸಮಿತಿ: ಯಶೋದಾ ಗಂಗರಾಜು, ಕೆ.ನರಸಿಂಹಮೂರ್ತಿ, ಎಸ್.ಎಚ್.ರಾಜಣ್ಣ, ಡಾ.ಜಿ.ಸಿ.ನವ್ಯಬಾಬು, ಜಿ.ವಿ.ರೇಣುಕಾ, ಎಚ್.ಆರ್.ಅನಿತಾ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ಜಿಲ್ಲಾ ಪಂಚಾಯಿತಿ ವಿವಿಧ ಸ್ಥಾಯಿ ಸಮಿತಿ ಅಧ್ಯಕ್ಷ ಹಾಗೂ ಸದಸ್ಯರ ಮೂರನೇ ಅವಧಿಗೆ ಮಂಗಳವಾರ ಅವಿರೋಧವಾಗಿ ಆಯ್ಕೆ ನಡೆಯಿತು.</p>.<p>ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಚಿಕ್ಕನಾಯಕನಹಳ್ಳಿ ತಾಲ್ಲೂಕು ಕಂದಿಕೆರೆ ಕ್ಷೇತ್ರದ ಸದಸ್ಯೆ ಮಂಜುಳಾ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಮಧುಗಿರಿ ತಾಲ್ಲೂಕು ದೊಡ್ಡೇರಿ ಕ್ಷೇತ್ರದ ಸದಸ್ಯ ಚೌಡಪ್ಪ, ಸಾಮಾಜಿಕ ನ್ಯಾಯ<br />ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಹಂದನಕೆರೆ ಕ್ಷೇತ್ರದ ರಾಮಚಂದ್ರಯ್ಯ ಆಯ್ಕೆಯಾಗಿದ್ದಾರೆ.</p>.<p>ಉಳಿದಂತೆ ಹಣಕಾಸು, ಲೆಕ್ಕಪರಿಶೋಧನೆ ಮತ್ತು ಯೋಜನಾ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಲತಾ ರವಿಕುಮಾರ್ ಹಾಗೂ ಸಾಮಾನ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಶಾರದ ನರಸಿಂಹಮೂರ್ತಿ ಮುಂದು ವರೆದಿದ್ದಾರೆ.</p>.<p>ವಿವಿಧ ಸಮಿತಿಗಳಿಗೆ ಆಯ್ಕೆಯಾದ ಸದಸ್ಯರ ಪಟ್ಟಿ.</p>.<p class="Subhead">ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ: ಗೌರಮ್ಮ, ಎಸ್.ಟಿ.ಮಹಾಲಿಂಗಯ್ಯ, ಭಾರತಿ ಹಿತೇಶ್, ಜೆ.ಶಿವಮ್ಮ, ಗಾಯಿತ್ರಿದೇವಿ, ಎಸ್.ಪದ್ಮ.</p>.<p class="Subhead">ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ: ಎಸ್.ರಾಮಕೃಷ್ಣ, ತಿಮ್ಮಯ್ಯ, ಗಾಯತ್ರಿಬಾಯಿ, ಜಿ.ಎಚ್.ಜಗನ್ನಾಥ್, ಎಚ್.ಕೆಂಚಮಾರಯ್ಯ, ಪಿ.ಮಂಜುಳಾ.</p>.<p class="Subhead">ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ: ನಾರಾಯಣಮೂರ್ತಿ, ಎಚ್.ಕೆಂಚಮಾರಯ್ಯ, ಎಸ್.ಟಿ.ಮಹಾಲಿಂಗಯ್ಯ, ಯಶೋದಾ ಗಂಗರಾಜು, ಜಿ.ಆರ್.ಶಿವರಾಮಯ್ಯ, ಲಕ್ಷ್ಮಿನರಸಯ್ಯ.</p>.<p class="Subhead">ಹಣಕಾಸು, ಲೆಕ್ಕಪರಿಶೋಧನೆ ಮತ್ತು ಯೋಜನಾ ಸ್ಥಾಯಿ ಸಮಿತಿ: ಎಸ್.ರಾಮಕೃಷ್ಣ, ವೈ.ಸಿದ್ದರಾಮಯ್ಯ, ವೈ.ಎಚ್.ಹುಚ್ಚಯ್ಯ, ಬೊಮ್ಮಯ್ಯ, ಕೆ.ಆರ್.ಭಾರತಿ ಹಿತೇಶ್, ಚನ್ನಮಲ್ಲಪ್ಪ.</p>.<p class="Subhead">ಸಾಮಾನ್ಯ ಸ್ಥಾಯಿ ಸಮಿತಿ: ಯಶೋದಾ ಗಂಗರಾಜು, ಕೆ.ನರಸಿಂಹಮೂರ್ತಿ, ಎಸ್.ಎಚ್.ರಾಜಣ್ಣ, ಡಾ.ಜಿ.ಸಿ.ನವ್ಯಬಾಬು, ಜಿ.ವಿ.ರೇಣುಕಾ, ಎಚ್.ಆರ್.ಅನಿತಾ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>