ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಮುಖಂಡ ಸಿ.ಪಿ.ಮೂಡಲಗಿರಿಯಪ್ಪ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಬಿ.ಕೆ.ಮಂಜುನಾಥ, ಪ್ರೆಸಿಡೆನ್ಸಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಚಿದಾನಂದ ಎಂ.ಗೌಡ, ಬಿಜೆಪಿ ಮುಖಂಡ ಜಗದೀಶ್ ಚೌದರಿ, ಜಿಲ್ಲಾ ಪಂಚಾಯತಿ ಸದಸ್ಯರಾದ ಎಸ್.ರಾಮಕೃಷ್ಣ, ಕೆಂಚಮಾರಯ್ಯ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಹಂಸವೇಣಿ ಶ್ರೀನಿವಾಸ್, ಸದಸ್ಯೆ ವಸುಧಾ ತಿಪ್ಪೇಶ್ಗೌಡ, ಎಪಿಎಂಸಿ ಅಧ್ಯಕ್ಷ ಸತ್ಯನಾರಾಯಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂಗಾವರ ಮಾರಣ್ಣ, ಕಲ್ಕೆರೆ ರವಿಕುಮಾರ್, ಕೊಟ್ಟ ಶಂಕರ್, ಬರಗೂರು ನಟರಾಜು, ಹಾರೋಗೆರೆ ಮಹೇಶ್, ಕೆ.ನರಸಪ್ಪ ಇದ್ದರು.