<p>ತುಮಕೂರು: ಕನ್ನಡ ಭಾಷೆಯು ಕನ್ನಡ ಪರ ಸಂಘಟನೆಗಳಿಂದ ಉಳಿದಿದೆ ವಿನಃ ಸರ್ಕಾರದಿಂದ ಅಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಟಿ.ಎ.ನಾರಾಯಣಗೌಡ ಹೇಳಿದರು.<br /> <br /> ನಗರದಲ್ಲಿ ನಡೆದ ಕರ್ನಾಟಕ ರಕ್ಷಣಾ ವೇದಿಕೆ ದಶಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಕನ್ನಡ ಮಾತನಾಡಲು ಹಿಂಜರಿಕೆ ಬೇಡ ಎಂದರು.<br /> <br /> ಕರವೇ ರಾಜ್ಯದಲ್ಲಿ 18 ಸಾವಿರ ಶಾಖೆ ಹೊಂದಿದ್ದು, 62 ಲಕ್ಷ ಸದಸ್ಯರು ಇದ್ದಾರೆ. ಕನ್ನಡ ಭಾಷೆ, ನೆಲ, ಜಲದ ಉಳಿವಿಗಾಗಿ ಸತತವಾಗಿ ಹೋರಾಟ ನಡೆಸುತ್ತಿದ್ದಾರೆ ಎಂದು ತಿಳಿಸಿದರು.<br /> <br /> ಜಿಲ್ಲಾಧಿಕಾರಿ ಡಾ.ಸಿ. ಸೋಮಶೇಖರ್, ತುಮಕೂರು ವಿ.ವಿ. ಮೌಲ್ಯಮಾಪನಾ ವಿಭಾಗದ ಕುಲಸಚಿವ ಪ್ರೊ.ಲಕ್ಷ್ಮೀಕಾಂತ್ ಮಾತನಾಡಿದರು.<br /> <br /> ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಆರ್.ಸುರೇಶ್, ಜಿಲ್ಲಾ ಗೆಳೆಯರ ಬಳಗದ ಅಧ್ಯಕ್ಷ ಗೋವಿಂದರಾಜು, ಜೆಡಿಎಸ್ ಮುಖಂಡ ಎಲ್.ಪುಟ್ಟೀರಪ್ಪ, ಗುತ್ತಿಗೆದಾರ ನರಸೇಗೌಡ, ಸೌರಭ ನರ್ಸಿಂಗ್ ಹೋಂನ ಸೌಭಾಗ್ಯ ರತ್ನ ಇದ್ದರು.<br /> <br /> ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಗೋವಿಂದರಾಜು, ಟಿ.ವಿ.ರಾಜು, ನಟರಾಜ, ಡೇವಿಡ್, ಬಸವರಾಜು, ಭೋಗನರಸಿಂಹ, ರವೀಂದ್ರ,ಬಾಬು ಅವರನ್ನು ಸನ್ಮಾನಿಸಲಾಯಿತು. ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ಶಿಲ್ಪಕಲಾ, ಎಸ್ಎಸ್ಎಲ್ಸಿಯಲ್ಲಿ ಹೆಚ್ಚು ಅಂಕಗಳಿಸಿದ ಸುಮುಖ್ ವಿ.ಮಾಕಂ ಅವರನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ಕನ್ನಡ ಭಾಷೆಯು ಕನ್ನಡ ಪರ ಸಂಘಟನೆಗಳಿಂದ ಉಳಿದಿದೆ ವಿನಃ ಸರ್ಕಾರದಿಂದ ಅಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಟಿ.ಎ.ನಾರಾಯಣಗೌಡ ಹೇಳಿದರು.<br /> <br /> ನಗರದಲ್ಲಿ ನಡೆದ ಕರ್ನಾಟಕ ರಕ್ಷಣಾ ವೇದಿಕೆ ದಶಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಕನ್ನಡ ಮಾತನಾಡಲು ಹಿಂಜರಿಕೆ ಬೇಡ ಎಂದರು.<br /> <br /> ಕರವೇ ರಾಜ್ಯದಲ್ಲಿ 18 ಸಾವಿರ ಶಾಖೆ ಹೊಂದಿದ್ದು, 62 ಲಕ್ಷ ಸದಸ್ಯರು ಇದ್ದಾರೆ. ಕನ್ನಡ ಭಾಷೆ, ನೆಲ, ಜಲದ ಉಳಿವಿಗಾಗಿ ಸತತವಾಗಿ ಹೋರಾಟ ನಡೆಸುತ್ತಿದ್ದಾರೆ ಎಂದು ತಿಳಿಸಿದರು.<br /> <br /> ಜಿಲ್ಲಾಧಿಕಾರಿ ಡಾ.ಸಿ. ಸೋಮಶೇಖರ್, ತುಮಕೂರು ವಿ.ವಿ. ಮೌಲ್ಯಮಾಪನಾ ವಿಭಾಗದ ಕುಲಸಚಿವ ಪ್ರೊ.ಲಕ್ಷ್ಮೀಕಾಂತ್ ಮಾತನಾಡಿದರು.<br /> <br /> ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಆರ್.ಸುರೇಶ್, ಜಿಲ್ಲಾ ಗೆಳೆಯರ ಬಳಗದ ಅಧ್ಯಕ್ಷ ಗೋವಿಂದರಾಜು, ಜೆಡಿಎಸ್ ಮುಖಂಡ ಎಲ್.ಪುಟ್ಟೀರಪ್ಪ, ಗುತ್ತಿಗೆದಾರ ನರಸೇಗೌಡ, ಸೌರಭ ನರ್ಸಿಂಗ್ ಹೋಂನ ಸೌಭಾಗ್ಯ ರತ್ನ ಇದ್ದರು.<br /> <br /> ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಗೋವಿಂದರಾಜು, ಟಿ.ವಿ.ರಾಜು, ನಟರಾಜ, ಡೇವಿಡ್, ಬಸವರಾಜು, ಭೋಗನರಸಿಂಹ, ರವೀಂದ್ರ,ಬಾಬು ಅವರನ್ನು ಸನ್ಮಾನಿಸಲಾಯಿತು. ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ಶಿಲ್ಪಕಲಾ, ಎಸ್ಎಸ್ಎಲ್ಸಿಯಲ್ಲಿ ಹೆಚ್ಚು ಅಂಕಗಳಿಸಿದ ಸುಮುಖ್ ವಿ.ಮಾಕಂ ಅವರನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>