ಪಟ್ಟಣದ ತಾಲ್ಲೂಕು ಕಚೇರಿ ಎದುರು ಜಮಾಯಿಸಿದ ಪ್ರತಿಭಟನಕಾರರು ಪರಿಶಿಷ್ಟ ಪಂಗಡದ ಹನುಮಂತಯ್ಯ, ಬಾಗೂರಯ್ಯ ಹಾಗೂ
ಸಿದ್ಧಲಿಂಗಯ್ಯ ಅವರಿಗೆ ನ್ಯಾಯ ಒದಗಿಸ ಬೇಕು. ಖಾತೆ ಬದಲಾವಣೆಗೆ ಉಪವಿಭಾ ಗಾಧಿಕಾರಿಗಳ ನ್ಯಾಯಾಲಯದಲ್ಲಿ ಆದೇಶವಿದ್ದರೂ, ಕಿಮ್ಮತ್ತಿನ ಬೆಲೆ ಕೊಡದೆ ಬೇಜವಾಬ್ದಾರಿ ತೋರುತ್ತಿ ದ್ದಾರೆ. ನ್ಯಾಯಾಲಯದ ಆದೇಶ ಉಲ್ಲಂಘಿಸಿ ಕರ್ತವ್ಯಲೋಪವೆಸಗಿದ್ದಾರೆ. ಕಂದಾಯ ನಿರೀಕ್ಷಕ ರಮೇಶ್ಕುಮಾರ್ ವಿರುದ್ಧ ಶಿಸ್ತು ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.