‘ರಾತ್ರಿ 11ರಿಂದ ಬೆಳಿಗ್ಗೆ 3ರವರೆಗೆ ವಿದ್ಯಾರ್ಥಿಗಳು ಮೊಬೈಲ್ ಮೂಲಕ ಅಂತರ್ಜಾಲದಲ್ಲಿ ಮುಳುಗುವುದರಿಂದ ವಿಶ್ರಾಂತಿ ಇಲ್ಲದೆ, ಒತ್ತಡಕ್ಕೆ ಒಳಗಾಗುತ್ತಾರೆ. ಇದು ದೇಶದ ಅಭಿವೃದ್ಧಿಗೆ ಮಾರಕವಾಗುತ್ತದೆ. ವಿದ್ಯಾರ್ಥಿಗಳು ಇದರಿಂದ ಹೊರಬಂದು ಏಕಾಗ್ರತೆ ಸಿದ್ಧಿಸಿಕೊಂಡು ಜ್ಞಾನ ಸಂಪಾದನೆಗೆ ಒತ್ತು ನೀಡಬೇಕು. ವಿದ್ಯಾರ್ಥಿ ಜೀವನ ಸಾರ್ಥಕ ಪಡಿಸಿಕೊಳ್ಳಬೇಕು’ ಎಂದು ತಿಳಿಸಿದರು.