ಎಸ್ಐಟಿ ಬಡಾವಣೆ ಕೃಷ್ಣಾನಗರದ ಮಹಾಲಕ್ಷ್ಮಿ ದೇವಸ್ಥಾನ, ಬಿ.ಎಚ್. ರಸ್ತೆಯ ಆಂಜನೇಯ ದೇವಸ್ಥಾನ, ಭದ್ರಮ್ಮ ವೃತ್ತದ ಸೋಮೇಶ್ವರ ದೇವಸ್ಥಾನ, ಕೆ.ಆರ್. ಬಡಾವಣೆಯ ಶ್ರೀಕೃಷ್ಣಮಂದಿರ, ರಾಮಮಂದಿರ, ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ, ವರ್ತುಲ ರಸ್ತೆಯ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ಸೇರಿದಂತೆ ಅನೇಕ ಕಡೆ ವೈಕುಂಠ ಏಕಾದಶಿ ವಿಶೇಷ ಪೂಜೆ ನಡೆದವು.