ಶುಕ್ರವಾರ, 13 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಉಡುಪಿ

ADVERTISEMENT

ಕಾರ್ಮಿಕ ಸಂಹಿತೆಗೆ ವಿರೋಧ: ರಸ್ತೆ ತಡೆದು ಪ್ರತಿಭಟನೆ

ಜೆಸಿಟಿಯು ನೇತೃತ್ವದಲ್ಲಿ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ
Last Updated 13 ಫೆಬ್ರುವರಿ 2026, 7:38 IST
ಕಾರ್ಮಿಕ ಸಂಹಿತೆಗೆ ವಿರೋಧ: ರಸ್ತೆ ತಡೆದು ಪ್ರತಿಭಟನೆ

ಉಡುಪಿ: ಅಂಬಲಪಾಡಿ ಸರ್ವಿಸ್ ರಸ್ತೆ ಶೀಘ್ರ ವಿಸ್ತರಣೆಗೆ ಮನವಿ

Road Infrastructure: ಉಡುಪಿ: ಅಂಬಲಪಾಡಿಯ ರಾಷ್ಟ್ರೀಯ ಹೆದ್ದಾರಿ 66ರ ಸರ್ವಿಸ್ ರಸ್ತೆ ವಿಸ್ತರಣೆಗಾಗಿ ಭೂಸ್ವಾಧೀನ ಮಾಡಿರುವ ದಾಖಲೆಗಳ ಸಹಿತ ಅಧಿಕಾರಿಗಳೊಂದಿಗೆ ನಿಗದಿತ ಕಾಲ ಮಿತಿಯೊಂದಿಗೆ ಸ್ಥಳ ಪರಿಶೀಲನೆ ನಡೆಸಿ ಮಾರ್ಕಿಂಗ್ ಮಾಡುವ ಮೂಲಕ ಕಾಮಗಾರಿಗಳನ್ನು ಅನುಷ್ಠಾನಗೊಳಿಸಿ.
Last Updated 13 ಫೆಬ್ರುವರಿ 2026, 7:38 IST
ಉಡುಪಿ: ಅಂಬಲಪಾಡಿ ಸರ್ವಿಸ್ ರಸ್ತೆ ಶೀಘ್ರ ವಿಸ್ತರಣೆಗೆ ಮನವಿ

ಯುವಜನರು ನಾಯಕತ್ವ ಗುಣ ಬೆಳೆಸಿಕೊಳ್ಳಿ: ಬಸ್ರೂರು ರಾಜೀವ್ ಶೆಟ್ಟಿ

Youth Empowerment: ಉಡುಪಿ: ಸಮಾಜದಲ್ಲಿ ಯಾವುದೇ ಕಾರ್ಯ ನಿರ್ವಹಿಸಬೇಕಾದರೆ ನಾಯಕತ್ವ ಗುಣ ಅತೀ ಮುಖ್ಯವಾಗಿರುತ್ತದೆ. ದೇಶದಲ್ಲಿ 18 ರಿಂದ 35 ವರ್ಷದೊಳಗಿನ ಯುವಜನರ ಸಂಖ್ಯೆಯು ಸುಮಾರು ಶೇ 60-65 ರಷ್ಟು ಇದ್ದು, ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಯುವ ಸಮುದಾಯವು ಕೊಡುಗೆ ನೀಡಬೇಕು.
Last Updated 13 ಫೆಬ್ರುವರಿ 2026, 7:38 IST
ಯುವಜನರು ನಾಯಕತ್ವ ಗುಣ ಬೆಳೆಸಿಕೊಳ್ಳಿ: ಬಸ್ರೂರು ರಾಜೀವ್ ಶೆಟ್ಟಿ

ನಾಗಮಂಡಲ: ಸಿದ್ಧತೆ ವೀಕ್ಷಿಸಿದ ಶಾಸಕ ಸುನಿಲ್‌ ಕುಮಾರ್

Karkala MLA: ಹೆಬ್ರಿ: ಮುನಿಯಾಲು ಸಂಜೀವಿನಿ ಫಾರ್ಮ್‌ ಗೋಧಾಮದಲ್ಲಿ‌ ಫೆ.19ರಿಂದ 21ರವರೆಗೆ ನಡೆಯಲಿರುವ ಶ್ರೀಮನ್ನಾಗಮಂಡಲದ ಸಿದ್ಧತೆಗಳು ಭರದಿಂದ ಸಾಗಿವೆ. ಗೋಧಾಮಕ್ಕೆ ಭೇಟಿ ನೀಡಿದ ಶಾಸಕ ಸುನಿಲ್‌ ಕುಮಾರ್ ಪೂರ್ವ ತಯಾರಿ ವೀಕ್ಷಿಸಿದರು.
Last Updated 13 ಫೆಬ್ರುವರಿ 2026, 7:38 IST
ನಾಗಮಂಡಲ: ಸಿದ್ಧತೆ ವೀಕ್ಷಿಸಿದ ಶಾಸಕ ಸುನಿಲ್‌ ಕುಮಾರ್

ರಸ್ತೆ ಅಭಿವೃದ್ಧಿಗೆ ₹ 40 ಲಕ್ಷ ಅನುದಾನ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ

Infrastructure Grants: ಶಿರ್ವ: ಕಾಪು ವಿಧಾನಸಭಾ ಕ್ಷೇತ್ರದ ಇನ್ನಂಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ರಸ್ತೆ ಅಭಿವೃದ್ಧಿಗೆ ₹40 ಲಕ್ಷ ಅನುದಾನ ಮಂಜೂರಾಗಿದ್ದು, ಇದರ ಭೂಮಿಪೂಜೆ ನಡೆಯಿತು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೂಮಿಪೂಜೆ ನೆರವೇರಿಸಿದರು.
Last Updated 13 ಫೆಬ್ರುವರಿ 2026, 7:37 IST
ರಸ್ತೆ ಅಭಿವೃದ್ಧಿಗೆ ₹ 40 ಲಕ್ಷ ಅನುದಾನ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಕೊರಗರ ಮನೆ: ₹1 ಲಕ್ಷ ದೇಣಿಗೆ

Suresh Kanchan: ಕೋಟತಟ್ಟು ಗ್ರಾಮ ಪಂಚಾಯಿತಿಯ ನೇತೃತ್ವದಲ್ಲಿ ಗ್ರಾಮದ 8 ಕೊರಗ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡುತ್ತಿರುವ ಕಾರ್ಯ ದೇವರು ಮೆಚ್ಚುವ ಕೆಲಸ. ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಈ ಸಮುದಾಯವನ್ನು ಮೇಲಕ್ಕೆ ಎತ್ತುವ ಕೆಲಸ ಇಲ್ಲಿಂದ ಪ್ರಾರಂಭವಾಗಲಿ.
Last Updated 13 ಫೆಬ್ರುವರಿ 2026, 7:37 IST
ಕೊರಗರ ಮನೆ: ₹1 ಲಕ್ಷ ದೇಣಿಗೆ

ಉಡುಪಿ: ಕಾರ್ಮಿಕ ಸಂಹಿತೆ ವಿರೋಧಿಸಿ ರಸ್ತೆ ತಡೆದು ಪ್ರತಿಭಟನೆ

Udupi JCTU Strike: ಕೇಂದ್ರ ಸರ್ಕಾರದ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಕಾರ್ಮಿಕ‌ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ವತಿಯಿಂದ ಕರೆ ನೀಡಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಅಂಗವಾಗಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.
Last Updated 12 ಫೆಬ್ರುವರಿ 2026, 7:45 IST
ಉಡುಪಿ: ಕಾರ್ಮಿಕ ಸಂಹಿತೆ ವಿರೋಧಿಸಿ ರಸ್ತೆ ತಡೆದು ಪ್ರತಿಭಟನೆ
ADVERTISEMENT

ಹೆಬ್ರಿ: ಎನ್‌ಎಸ್‌ಎಸ್ ವಿಶೇಷ ಶಿಬಿರ

HEBRI ನಾಡ್ಪಾಲು ಗ್ರಾಮ ಪಂಚಾಯತಿ ಅಧ್ಯಕ್ಷ ನವೀನ್ ಕುಮಾರ್ ಉದ್ಘಾಟಿಸಿದರು.   
Last Updated 12 ಫೆಬ್ರುವರಿ 2026, 7:14 IST
ಹೆಬ್ರಿ: ಎನ್‌ಎಸ್‌ಎಸ್ ವಿಶೇಷ ಶಿಬಿರ

ಹೆಬ್ರಿ ಶಾಂತಿನಿಕೇತನ ಕಚೇರಿ ಉದ್ಘಾಟನೆ

HEBRI Shantiniketan office ಕುಚ್ಚೂರು ಗ್ರಾಮದ ಶಾಸ್ತ್ರಿನಗರ ಸಳ್ಳೆ ಕಟ್ಟೆಯಲ್ಲಿ ನೂತನವಾಗಿ ನಿರ್ಮಾಣವಾದ ಶಾಂತಿನಿಕೇತನದ ಕೇಂದ್ರ ಕಚೇರಿಯನ್ನು ವಿದ್ವಾನ್ ವೇದವ್ಯಾಸ ತಂತ್ರಿ ಮಡಾಮಕ್ಕಿ  ಉದ್ಘಾಟಿಸಿದರು.  
Last Updated 12 ಫೆಬ್ರುವರಿ 2026, 7:13 IST
ಹೆಬ್ರಿ ಶಾಂತಿನಿಕೇತನ ಕಚೇರಿ ಉದ್ಘಾಟನೆ

ಕರ್ನಾಟಕ ಜರ್ಮನ್‌ ತಾಂತ್ರಿಕ ತರಬೇತಿ ಸಂಸ್ಥೆ ತರಬೇತಿಗೆ ಅರ್ಜಿ ಆಹ್ವಾನ

ಕಾರ್ಕಳ: ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಜರ್ಮನ್‌ ತಾಂತ್ರಿಕ ತರಬೇತಿ ಸಂಸ್ಥೆ (ಕೆಜಿಟಿಟಿಐ)ಯು ಕೌಶಲ್ಯ ಕರ್ನಾಟಕ ಯೋಜನೆಯಡಿಯಲ್ಲಿ ಸಂಸ್ಥೆಯಲ್ಲಿ ಅಭ್ಯವಿರುವ ಅಲ್ಪಾವಧಿ ಕೋರ್ಸ್ ಗಳಲ್ಲಿ...
Last Updated 12 ಫೆಬ್ರುವರಿ 2026, 7:13 IST
ಕರ್ನಾಟಕ ಜರ್ಮನ್‌ ತಾಂತ್ರಿಕ ತರಬೇತಿ ಸಂಸ್ಥೆ ತರಬೇತಿಗೆ ಅರ್ಜಿ ಆಹ್ವಾನ
ADVERTISEMENT
ADVERTISEMENT
ADVERTISEMENT