ಶನಿವಾರ, 10 ಜನವರಿ 2026
×
ADVERTISEMENT
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ

ಉಡುಪಿ

ADVERTISEMENT

ಪರಶುರಾಮ ಥೀಮ್‌ ಪಾರ್ಕ್‌ನಿಂದ ಕಳವು: ಇಬ್ಬರ ಬಂಧನ

Parashurama Theme Park: ಕಾರ್ಕಳದ ಬೈಲೂರಿನ ಉಮಿಕಲ್‌ ಬೆಟ್ಟದ ಪರಶುರಾಮ ಥೀಮ್‌ ಪಾರ್ಕ್‌ನ ಕಟ್ಟಡದ ಮೇಲೆ ಅಳವಡಿಸಿದ್ದ ತಾಮ್ರದ ಹೊದಿಕೆ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
Last Updated 10 ಜನವರಿ 2026, 20:32 IST
ಪರಶುರಾಮ ಥೀಮ್‌ ಪಾರ್ಕ್‌ನಿಂದ ಕಳವು: ಇಬ್ಬರ ಬಂಧನ

ಲೇಖಕಿ ಗಿರಿಜಾ ಶಾಸ್ತ್ರಿಗೆ ಮುಳಿಯ ಪ್ರಶಸ್ತಿ

Muliya Award ದಿ. ಮುಳಿಯ ತಿಮ್ಮಪ್ಪಯ್ಯನವರ ನೆನಪಿನಲ್ಲಿ ನೀಡಲಾಗುವ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿಗೆ ಬರಹಗಾರ್ತಿ ಗಿರಿಜಾ ಶಾಸ್ತ್ರಿ ಆಯ್ಕೆಯಾಗಿದ್ದಾರೆ.
Last Updated 10 ಜನವರಿ 2026, 20:08 IST
ಲೇಖಕಿ ಗಿರಿಜಾ ಶಾಸ್ತ್ರಿಗೆ ಮುಳಿಯ ಪ್ರಶಸ್ತಿ

ಶೀರೂರು ಶ್ರೀಪಾದರ ಪುರಪ್ರವೇಶ

ಕಡಿಯಾಳಿಯಿಂದ ಶ್ರೀಕೃಷ್ಣ ಮಠದವರೆಗೆ ಅದ್ಧೂರಿ ಮೆರವಣಿಗೆ: ಗಮನ ಸೆಳೆದ ಕಲಾ ತಂಡಗಳು
Last Updated 10 ಜನವರಿ 2026, 7:43 IST
ಶೀರೂರು ಶ್ರೀಪಾದರ ಪುರಪ್ರವೇಶ

ಮೂಲಸೌಕರ್ಯಕ್ಕೂ ಸಿಗಲಿ ಆದ್ಯತೆ

ಸ್ಥಳೀಯಾಡಳಿತ ಸಂಸ್ಥೆಗಳಿಗೆ ಹೆಚ್ಚಿನ ಅನುದಾನ ಘೋಷಿಸಿ, ಅಭಿವೃದ್ಧಿ ಕಾರ್ಯಗಳಿಗೆ ಚುರುಕು ಮುಟ್ಟಿಸಲು ಆಗ್ರಹ
Last Updated 10 ಜನವರಿ 2026, 7:43 IST
ಮೂಲಸೌಕರ್ಯಕ್ಕೂ ಸಿಗಲಿ ಆದ್ಯತೆ

ಡಿಸಿಎಂಗೆ ವರದಿ ಸಲ್ಲಿಸಿದ ಕಾಂಗ್ರೆಸ್ ನಿಯೋಗ

ಕುಂದಾಪುರ: ಬಳ್ಳಾರಿಯಲ್ಲಿ ನಡೆದ ಅಹಿತಕರ ಘಟನೆಗಳು, ಅದರಲ್ಲಿ ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟ ಪ್ರಕರಣದ ಪರಿಸ್ಥಿತಿ ಅವಲೋಕನ ನಡೆಸಿ ವರದಿ ನೀಡಲು ಕೆಪಿಸಿಸಿಯಿಂದ ನೇಮಕವಾದ ಕಾಂಗ್ರೆಸ್ ನಿಯೋಗ ಶನಿವಾರ ಕೆಪಿಸಿಸಿ
Last Updated 10 ಜನವರಿ 2026, 7:42 IST
ಡಿಸಿಎಂಗೆ ವರದಿ ಸಲ್ಲಿಸಿದ ಕಾಂಗ್ರೆಸ್ ನಿಯೋಗ

ಧರಣಿ ತಾತ್ಕಾಲಿಕ ಹಿಂಪಡೆದ ಕೊರಗರು

ಮೂರು ತಿಂಗಳಲ್ಲಿ ಬೇಡಿಕೆ ಈಡೇರದಿದ್ದರೆ ಮತ್ತೆ ಅಹೋರಾತ್ರಿ ಧರಣಿ: ಸುಶೀಲಾ ನಾಡ
Last Updated 10 ಜನವರಿ 2026, 7:40 IST
ಧರಣಿ ತಾತ್ಕಾಲಿಕ ಹಿಂಪಡೆದ ಕೊರಗರು

ದೊಂಡೇರಂಗಡಿ: ರಕ್ತದಾನ, ನೇತ್ರ ತಪಾಸಣಾ ಶಿಬಿರ

ಹೆಬ್ರಿ: ದೊಂಡೇರಂಗಡಿ ಯತೀಶ್ ಶೆಟ್ಟಿ ಅಭಿಮಾನಿ ಬಳಗದ ವತಿಯಿಂದ ಮುನಿಯಾಲು ಲಯನ್ಸ್ ಕ್ಲಬ್, ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟಬಲ್ ಟ್ರಸ್ಟ್, ಉಡುಪಿ ಜಿಲ್ಲಾ ರಕ್ತನಿಧಿ, ಪ್ರಸಾದ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ನೇತ್ರ ಜ್ಯೋತಿ ಚಾರಿಟಬಲ್ ಟ್ರಸ್ಟ್,
Last Updated 10 ಜನವರಿ 2026, 7:37 IST
ದೊಂಡೇರಂಗಡಿ: ರಕ್ತದಾನ, ನೇತ್ರ ತಪಾಸಣಾ ಶಿಬಿರ
ADVERTISEMENT

ಪರಶುರಾಮ ಥೀಮ್ ಪಾರ್ಕ್‌: ಸ್ವಚ್ಛತಾ ಕಾರ್ಯ

ಕಾರ್ಕಳ: ತಾಲ್ಲೂಕಿನ ಬೈಲೂರು ಯರ್ಲಪಾಡಿಯ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಆದೇಶದಂತೆ ಶುಕ್ರವಾರ ಸ್ವಚ್ಛತಾ ಕಾರ್ಯ ಆರಂಭಗೊಂಡಿತು.
Last Updated 10 ಜನವರಿ 2026, 7:37 IST
ಪರಶುರಾಮ ಥೀಮ್ ಪಾರ್ಕ್‌: ಸ್ವಚ್ಛತಾ ಕಾರ್ಯ

ಸ್ಥಳೀಯರ ಅಭಿಪ್ರಾಯ ಪಡೆದು ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ: ಡಿಕೆಶಿ

Karnataka Tourism Policy: ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಹೂಡಿಕೆದಾರರು ಹಾಗೂ ಸ್ಥಳೀಯ ಪ್ರತಿನಿಧಿಗಳ ಅಭಿಪ್ರಾಯ ಪಡೆದು ಸರ್ಕಾರ ಪ್ರತ್ಯೇಕ ನೀತಿ ರೂಪಿಸಲಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
Last Updated 10 ಜನವರಿ 2026, 6:12 IST
ಸ್ಥಳೀಯರ ಅಭಿಪ್ರಾಯ ಪಡೆದು ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ: ಡಿಕೆಶಿ

ಉಡುಪಿ: ಶೀರೂರು ಶ್ರೀಗಳ ವೈಭವದ ಪುರಪ್ರವೇಶ

Shiroor Matha Ritual: ಶೀರೂರು ಮಠಾಧೀಶ ವೇದವರ್ಧನತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಅಂಗವಾಗಿ ಉಡುಪಿಯಲ್ಲಿ ವಿಜೃಂಭಣೆಯ ಪುರಪ್ರವೇಶ ನಡೆಯಿತು. ತೀರ್ಥ ಕ್ಷೇತ್ರ ದರ್ಶನ ನಂತರ ಭಕ್ತರ ಮೆರವಣಿಗೆಯಲ್ಲಿ ಮಠ ಪ್ರವೇಶಿಸಿದರು.
Last Updated 9 ಜನವರಿ 2026, 12:27 IST
ಉಡುಪಿ: ಶೀರೂರು ಶ್ರೀಗಳ ವೈಭವದ ಪುರಪ್ರವೇಶ
ADVERTISEMENT
ADVERTISEMENT
ADVERTISEMENT