ಬುಧವಾರ, 19 ನವೆಂಬರ್ 2025
×
ADVERTISEMENT

ಉಡುಪಿ

ADVERTISEMENT

ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶದ ಬಳಿಕ ರಾಹುಲ್‌ ಕಾಣೆಯಾಗಿದ್ದಾರೆ: ವಿಜಯೇಂದ್ರ

Rahul Gandhi Criticism: ಬಿಹಾರ ವಿಧಾನಸಭಾ ಚುನಾವಣೆಯ ಬಳಿಕ ರಾಹುಲ್‌ ಗಾಂಧಿ ಕಾಣೆಯಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉಡುಪಿ ಜಿಲ್ಲೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ವ್ಯಂಗ್ಯವಾಡಿದರು.
Last Updated 19 ನವೆಂಬರ್ 2025, 13:49 IST
ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶದ ಬಳಿಕ ರಾಹುಲ್‌ ಕಾಣೆಯಾಗಿದ್ದಾರೆ: ವಿಜಯೇಂದ್ರ

ಕೊಕ್ಕರ್ಣೆ ನಾರಾಯಣಗುರು ಬಿಲ್ಲವರ ಸಂಘ ರಜತ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Community Celebration: ಬ್ರಹ್ಮಾವರದ ಕೊಕ್ಕರ್ಣೆ ನಾರಾಯಣಗುರು ಬಿಲ್ಲವರ ಸೇವಾ ಸಂಘದ ರಜತ ಮಹೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಭಾನುವಾರ ನಡೆಯಿತು, ಡಿ.27 ಮತ್ತು 28ರಂದು ಮಹೋತ್ಸವ ಸಂಭ್ರಮ ಆಯೋಜಿಸಲಾಗಿದೆ.
Last Updated 19 ನವೆಂಬರ್ 2025, 6:05 IST
ಕೊಕ್ಕರ್ಣೆ ನಾರಾಯಣಗುರು ಬಿಲ್ಲವರ ಸಂಘ ರಜತ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ, ದಕ್ಷಿಣ ಕನ್ನಡ ಸಂಘಟನೆಗೆ ಮಾದರಿ: ಬಿ.ವೈ. ವಿಜಯೇಂದ್ರ

Political Visit: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಾರ್ಕಳದ ಬಿಜೆಪಿ ಕಚೇರಿಗೆ ಭೇಟಿ ನೀಡಿ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಸಂಘಟನೆ ಬಲಿಷ್ಟವಾಗಿದೆ ಎಂದು ಅಭಿಪ್ರಾಯಪಟ್ಟರು, ಕಾಂಗ್ರೆಸ್ ಭರವಸೆಗಳನ್ನು ಟೀಕಿಸಿದರು.
Last Updated 19 ನವೆಂಬರ್ 2025, 6:02 IST
ಉಡುಪಿ, ದಕ್ಷಿಣ ಕನ್ನಡ ಸಂಘಟನೆಗೆ ಮಾದರಿ: ಬಿ.ವೈ. ವಿಜಯೇಂದ್ರ

ಲೇಖಕಿ ಪಾರ್ವತಿ ಜಿ ಐತಾಳ್‌ಗೆ ‘ಮಲೆಯಾಳ ಮಿತ್ರ’ ಪ್ರಶಸ್ತಿ

Translation Recognition: ಕುಂದಾಪುರದ ಲೇಖಕಿ ಡಾ.ಪಾರ್ವತಿ ಜಿ.ಐತಾಳ್ ಅವರಿಗೆ ಕನ್ನಡ-ಮಲಯಾಳಂ ಭಾಷೆಗಳ ನಡುವಿನ 38 ಕೃತಿಗಳ ಅನುವಾದ ಸೇವೆಗೆ ಕೋಝಿಕ್ಕೋಡಿನಲ್ಲಿ 'ಮಲೆಯಾಳ ಮಿತ್ರ' ಪ್ರಶಸ್ತಿ ನೀಡಿ ಗೌರವಿಸಲಾಯಿತು.
Last Updated 19 ನವೆಂಬರ್ 2025, 5:59 IST
ಲೇಖಕಿ ಪಾರ್ವತಿ ಜಿ ಐತಾಳ್‌ಗೆ ‘ಮಲೆಯಾಳ ಮಿತ್ರ’ ಪ್ರಶಸ್ತಿ

‘ಪ್ರಜಾವಾಣಿ’ ಸಹಯೋಗದಲ್ಲಿ ಮಾದಕ ವ್ಯಸನ ಮುಕ್ತ, ಸೈಬರ್ ಕ್ರೈಂ ಜಾಗೃತಿ ಕಾರ್ಯಕ್ರಮ

Cyber Crime Awareness: ಪಡುಬಿದ್ರಿಯ ಕಾಪು ಸರ್ಕಾರಿ ಕಾಲೇಜಿನಲ್ಲಿ ಮಾದಕ ವ್ಯಸನ ಹಾಗೂ ಸೈಬರ್ ಕ್ರೈಂ ಜಾಗೃತಿ ಕಾರ್ಯಕ್ರಮ ನಡೆದಿದ್ದು, ವಿದ್ಯಾರ್ಥಿಗಳಿಗೆ ಮಾದಕದ ದೋಷಗಳು ಮತ್ತು ಸೈಬರ್ ಅಪರಾಧದ ಬಗ್ಗೆ ಮಾಹಿತಿಯು ಒದಗಿಸಲಾಯಿತು.
Last Updated 19 ನವೆಂಬರ್ 2025, 5:57 IST
‘ಪ್ರಜಾವಾಣಿ’ ಸಹಯೋಗದಲ್ಲಿ ಮಾದಕ ವ್ಯಸನ ಮುಕ್ತ, ಸೈಬರ್ ಕ್ರೈಂ ಜಾಗೃತಿ ಕಾರ್ಯಕ್ರಮ

ಎಸ್‌ ಆರ್‌ ಶಿಕ್ಷಣ ಸಂಸ್ಥೆಯ ಮೂವರು ರಾಜ್ಯಮಟ್ಟಕ್ಕೆ ಆಯ್ಕೆ

Art Competition: ಹೆಬ್ರಿ: ಕೇಂದ್ರ ಸರ್ಕಾರದ ಇಂಧನ ಸಚಿವಾಲಯ ಆಯೋಜಿಸಿದ ಚಿತ್ರಕಲಾ ಸ್ಪರ್ಧೆಯಲ್ಲಿ ಎಸ್.ಆರ್. ಶಿಕ್ಷಣ ಸಂಸ್ಥೆಯ ಮೂರು ವಿದ್ಯಾರ್ಥಿಗಳು ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಸಂಸ್ಥೆ ತಿಳಿಸಿದೆ.
Last Updated 18 ನವೆಂಬರ್ 2025, 7:25 IST
ಎಸ್‌ ಆರ್‌ ಶಿಕ್ಷಣ ಸಂಸ್ಥೆಯ ಮೂವರು ರಾಜ್ಯಮಟ್ಟಕ್ಕೆ ಆಯ್ಕೆ

ದೇವಸ್ಥಾನಕ್ಕೆ ಹೋಗುವುದರಿಂದ ಮಾತ್ರ ಶುದ್ಧತೆ ಬರುವುದಿಲ್ಲ: ಮಾಣಿಲ ಶ್ರೀ

Spiritual Message: ಕಾರ್ಕಳ: ದೇವಸ್ಥಾನಕ್ಕೆ ಹೋದರೆ ಸಾಲದು, ಮೊದಲು ಮನಸ್ಸನ್ನು ಶುದ್ಧವಾಗಿಟ್ಟುಕೊಳ್ಳಬೇಕು ಎಂದು ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ನುಡಿದರು. ಬೆಳ್ಮಣ್ ಕುಂಭ ನಿಧಿ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.
Last Updated 18 ನವೆಂಬರ್ 2025, 7:22 IST
ದೇವಸ್ಥಾನಕ್ಕೆ ಹೋಗುವುದರಿಂದ ಮಾತ್ರ ಶುದ್ಧತೆ ಬರುವುದಿಲ್ಲ:  ಮಾಣಿಲ ಶ್ರೀ
ADVERTISEMENT

ರಾಜ್ಯೋತ್ಸವ: ರಥಶಿಲ್ಪಿಗೆ ಪಂಚವರ್ಣ ವಿಶೇಷ ಪುರಸ್ಕಾರ

ಕೋಟ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿ ವಿಜಯಲಕ್ಷ್ಮಿ ಶಿಬರೂರು ಮಕ್ಕಳನ್ನು ಧೈರ್ಯವಂತರನ್ನಾಗಿ ಬೆಳೆಸಿ ಭೃಷ್ಟಾಚಾರದ ಬಗ್ಗೆ ದೂರ ಮಾಡಿ
Last Updated 18 ನವೆಂಬರ್ 2025, 7:20 IST
ರಾಜ್ಯೋತ್ಸವ: ರಥಶಿಲ್ಪಿಗೆ ಪಂಚವರ್ಣ ವಿಶೇಷ ಪುರಸ್ಕಾರ

ಧಾರ್ಮಿಕ ಚಿಹ್ನೆಗಳನ್ನು ತೆಗೆಸಿದ ಆರೋಪ: ಅತಿಥಿ ಶಿಕ್ಷಕ ವಜಾ

ಕಾರ್ಕಳ (ಉಡುಪಿ): ವಿದ್ಯಾರ್ಥಿಗಳು ಧರಿಸುತ್ತಿದ್ದ ಧಾರ್ಮಿಕ ಚಿಹ್ನೆಗಳನ್ನು ತೆಗೆಸಿದ ಆರೋಪದಲ್ಲಿ ಮಿಯ್ಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅತಿಥಿ ಶಿಕ್ಷಕರೊಬ್ಬರನ್ನು ವಜಾಗೊಳಿಸಲಾಗಿದೆ.
Last Updated 18 ನವೆಂಬರ್ 2025, 7:18 IST
ಧಾರ್ಮಿಕ ಚಿಹ್ನೆಗಳನ್ನು ತೆಗೆಸಿದ ಆರೋಪ:  ಅತಿಥಿ ಶಿಕ್ಷಕ ವಜಾ

ಉಡುಪಿ: ಮಲೆಕುಡಿಯರಿಗೆ ಮೂಲಸೌಕರ್ಯ ಮರೀಚಿಕೆ

ಪಶ್ಚಿಮ ಘಟ್ಟದ ತಪ್ಪಲು ಪ್ರದೇಶದ ಜನರಿಗೆ ತಪ್ಪದ ಗೋಳು
Last Updated 18 ನವೆಂಬರ್ 2025, 7:15 IST
ಉಡುಪಿ: ಮಲೆಕುಡಿಯರಿಗೆ ಮೂಲಸೌಕರ್ಯ ಮರೀಚಿಕೆ
ADVERTISEMENT
ADVERTISEMENT
ADVERTISEMENT