ಮಂಗಳವಾರ, 27 ಜನವರಿ 2026
×
ADVERTISEMENT

ಉಡುಪಿ

ADVERTISEMENT

ಹೆಜಮಾಡಿ ಕೋಡಿಯಲ್ಲಿ ಸಂಬಂಧಿಕರಿಂದಲೇ ಕಳವು: ದೂರು

ಪಡುಬಿದ್ರಿ: ಹೆಜಮಾಡಿ ಕೋಡಿಯಲ್ಲಿ ಸಂಬಂಧಿಕರೇ ಮನೆಗೆ ನುಗ್ಗಿ ಕಳವು ಮಾಡಿರುವ ಕುರಿತು ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated 27 ಜನವರಿ 2026, 7:34 IST
ಹೆಜಮಾಡಿ ಕೋಡಿಯಲ್ಲಿ ಸಂಬಂಧಿಕರಿಂದಲೇ ಕಳವು: ದೂರು

ಸೃಷ್ಟಿಶೀಲ ಮನಸ್ಸಿಗೆ ಎಐನಿಂದ ಕುತ್ತು: ಟಿ.ಎನ್.ಸೀತಾರಾಮ್ ಹೇಳಿಕೆ

ಪಂಚಮಿ ಪುರಸ್ಕಾರ ಸ್ವೀಕರಿಸಿ ಟಿ.ಎನ್.ಸೀತಾರಾಮ್ ಹೇಳಿಕೆ
Last Updated 27 ಜನವರಿ 2026, 7:33 IST
ಸೃಷ್ಟಿಶೀಲ ಮನಸ್ಸಿಗೆ ಎಐನಿಂದ ಕುತ್ತು:  ಟಿ.ಎನ್.ಸೀತಾರಾಮ್ ಹೇಳಿಕೆ

ಕೋಟ ಮೂಲದ ಡಾ.ಎಚ್.ವಿ.ಹಂದೆಗೆ ಪದ್ಮಶ್ರೀ

ಕೋಟ (ಬ್ರಹ್ಮಾವರ): ಕೋಟ ಹಂದಟ್ಟಿನ ಹಂದೆ ಮನೆತನದ 99 ವರ್ಷ ವಯಸ್ಸಿನ ವೈದ್ಯ ಡಾ.ಎಚ್.ವಿ.ಹಂದೆ ಅವರಿಗೆ ವೈದ್ಯಕೀಯ ಕ್ಷೇತ್ರದ ಸಾಧನೆಗಾಗಿ 2026ರ ಪದ್ಮಶ್ರೀ ಪುರಸ್ಕಾರ ಲಭಿಸಿದೆ.
Last Updated 27 ಜನವರಿ 2026, 7:32 IST
ಕೋಟ ಮೂಲದ ಡಾ.ಎಚ್.ವಿ.ಹಂದೆಗೆ ಪದ್ಮಶ್ರೀ

ಮಿಗ್‌– 21ರಲ್ಲಿ ಕರ್ತವ್ಯ ಸಲ್ಲಿಸಿದ ನಿವೃತ್ತ ಯೋಧರಿಗೆ ಸನ್ಮಾನ

ಕೋಟ ಕಾರಂತ ಥೀಂ ಪಾರ್ಕ್‌ನ ಯೋಧರೊಂದಿಗೆ‌ ನಡಿಗೆ ಕಾರ್ಯಕ್ರಮ
Last Updated 27 ಜನವರಿ 2026, 7:29 IST
ಮಿಗ್‌– 21ರಲ್ಲಿ ಕರ್ತವ್ಯ ಸಲ್ಲಿಸಿದ ನಿವೃತ್ತ ಯೋಧರಿಗೆ ಸನ್ಮಾನ

ಮೀನುಗಾರರಿಗೆ 10 ಸಾವಿರ ವಸತಿ: ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌

77ನೇ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌
Last Updated 27 ಜನವರಿ 2026, 7:29 IST
ಮೀನುಗಾರರಿಗೆ 10 ಸಾವಿರ ವಸತಿ: ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌

ಕಾರ್ಕಳ: ಬಾಹುಬಲಿ ಮಹಾಮಸ್ತಕಾಭಿಷೇಕ ಪೂರ್ವಭಾವಿ ಸಭೆ

karkala, bahubali mastakabhisheka ಕಾರ್ಕಳ: ಇಲ್ಲಿನ ಬಾಹುಬಲಿ ಪ್ರವಚನ ಮಂದಿರದಲ್ಲಿ ಸೋಮವಾರ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವ-2027ದ ಪೂರ್ವಭಾವಿ ಸಭೆ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ...
Last Updated 27 ಜನವರಿ 2026, 7:28 IST
ಕಾರ್ಕಳ: ಬಾಹುಬಲಿ ಮಹಾಮಸ್ತಕಾಭಿಷೇಕ ಪೂರ್ವಭಾವಿ ಸಭೆ

Web Exclusive | ಉಡುಪಿಯ ಮಲ್ಯಾಡಿ ಪಕ್ಷಿಧಾಮ: ಕ್ಷೀಣಿಸಿದೆ ಬಾನಾಡಿ ಇಂಚರ

Bird Species Decline: ಕುಂದಾಪುರ ತಾಲ್ಲೂಕಿನ ತೆಕ್ಕಟ್ಟೆಯ ರಾಷ್ಟ್ರೀಯ ಹೆದ್ದಾರಿಯಿಂದ ಮೂರ್ನಾಲ್ಕು ಕಿ.ಮೀ. ಸಾಗಿದರೆ ಕುರುಚಲು ಕಾಡುಗಳಿಂದಾವೃತವಾದ ಬಯಲು ಪ್ರದೇಶವೊಂದು ಕಾಣ ಸಿಗುತ್ತದೆ. ಅದುವೇ ಒಂದು ಕಾಲದಲ್ಲಿ ಈ ಭಾಗದ ಪಕ್ಷಿ ಪ್ರಿಯರ ನೆಚ್ಚಿನ ತಾಣವಾಗಿದ್ದ ಮಲ್ಯಾಡಿ ಪಕ್ಷಿಧಾಮ.
Last Updated 27 ಜನವರಿ 2026, 0:30 IST
Web Exclusive | ಉಡುಪಿಯ ಮಲ್ಯಾಡಿ ಪಕ್ಷಿಧಾಮ: ಕ್ಷೀಣಿಸಿದೆ ಬಾನಾಡಿ ಇಂಚರ
ADVERTISEMENT

ಜಿಲ್ಲಾಧಿಕಾರಿ ಧ್ವಜ ಹಾರಿಸಿದ ವಿಚಾರ ಬಿಟ್ಟುಬಿಡಿ: ಲಕ್ಷ್ಮಿ ಹೆಬ್ಬಾಳಕರ

Lakshmi Hebbalkara: ಸಂಸ್ಕೃತಿ, ಧಾರ್ಮಿಕತೆಗೆ ಉಡುಪಿ ಹೆಸರುವಾಸಿ. ಪರ್ಯಾಯ ಒಂದು ಧಾರ್ಮಿಕ ಕಾರ್ಯಕ್ರಮ. ಅಲ್ಲಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅವರು ಧ್ವಜ ಹಾರಿಸಿದ ವಿಚಾರವನ್ನು ಇಲ್ಲಿಗೆ ಬಿಟ್ಟುಬಿಡಿ’ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.
Last Updated 26 ಜನವರಿ 2026, 23:35 IST
ಜಿಲ್ಲಾಧಿಕಾರಿ ಧ್ವಜ ಹಾರಿಸಿದ ವಿಚಾರ ಬಿಟ್ಟುಬಿಡಿ: ಲಕ್ಷ್ಮಿ ಹೆಬ್ಬಾಳಕರ

ರಾಜ್ಯದ ವಿವಿಧೆಡೆ ಪ್ರತ್ಯೇಕ ಅವಘಡ: ಆರು ಸಾವು

Statewide Accidents: ರಾಜ್ಯದ ಉಡುಪಿ, ತುಮಕೂರು ಸೇರಿದಂತೆ ಹಲವುೆಡೆ ಸೋಮವಾರ ನಡೆದ ಪ್ರತ್ಯೇಕ ರಸ್ತೆ ಮತ್ತು ದುರ್ಘಟನೆಗಳಲ್ಲಿ ಆರು ಮಂದಿ ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
Last Updated 26 ಜನವರಿ 2026, 18:59 IST
ರಾಜ್ಯದ ವಿವಿಧೆಡೆ ಪ್ರತ್ಯೇಕ ಅವಘಡ: ಆರು ಸಾವು

ಉಡುಪಿ: ಪ್ರವಾಸಿಗರಿದ್ದ ದೋಣಿ ಮಗುಚಿ ಇಬ್ಬರ ಸಾವು

Tourist Boat Tragedy: ಉಡುಪಿಯ ಕೋಡಿಬೆಂಗ್ರೆ ಅಳಿವೆ ಪ್ರದೇಶದಲ್ಲಿ ಪ್ರವಾಸಿಗರ ದೋಣಿಯೊಂದು ಮಗುಚಿದ ಪರಿಣಾಮವಾಗಿ ಇಬ್ಬರು ಮೃತಪಟ್ಟಿದ್ದು, ಇತರಿಬ್ಬರು ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 26 ಜನವರಿ 2026, 9:30 IST
ಉಡುಪಿ: ಪ್ರವಾಸಿಗರಿದ್ದ ದೋಣಿ ಮಗುಚಿ ಇಬ್ಬರ ಸಾವು
ADVERTISEMENT
ADVERTISEMENT
ADVERTISEMENT