ಶುಕ್ರವಾರ, 9 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ಉಡುಪಿ
ADVERTISEMENT
ಉಡುಪಿ: ಶೀರೂರು ಶ್ರೀಗಳ ವೈಭವದ ಪುರಪ್ರವೇಶ
Shiroor Matha Ritual: ಶೀರೂರು ಮಠಾಧೀಶ ವೇದವರ್ಧನತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಅಂಗವಾಗಿ ಉಡುಪಿಯಲ್ಲಿ ವಿಜೃಂಭಣೆಯ ಪುರಪ್ರವೇಶ ನಡೆಯಿತು. ತೀರ್ಥ ಕ್ಷೇತ್ರ ದರ್ಶನ ನಂತರ ಭಕ್ತರ ಮೆರವಣಿಗೆಯಲ್ಲಿ ಮಠ ಪ್ರವೇಶಿಸಿದರು.
Last Updated 9 ಜನವರಿ 2026, 12:27 IST
ಕುಂದಾಪುರ: ಮಧ್ಯರಾತ್ರಿವರೆಗೆ ಬಂಡೆಯ ಕೆಳಗೆ ಕುಳಿತ ಬಾಲಕ
Gangolli Police: ಕುಂದಾಪುರ: ಮನೆಯ ಬಳಿ ಮಕ್ಕಳೊಂದಿಗೆ ಆಟವಾಡುತ್ತಿದ್ದ ಬಾಲಕ ಸಂಜೆ ಬಳಿಕ ನಾಪತ್ತೆಯಾದ ಕಾರಣ ಕೆಲಕಾಲ ಸೃಷ್ಟಿಯಾಗಿದ್ದ ಆತಂಕವನ್ನು ಗಂಗೊಳ್ಳಿ ಪೊಲೀಸರು ಹಾಗೂ ಸಾರ್ವಜನಿಕರು ಸತತ ಕಾರ್ಯಾಚರಣೆಯ ಮೂಲಕ ದೂರ ಮಾಡಿದರು.
Last Updated 9 ಜನವರಿ 2026, 4:40 IST
ಬಜೆಟ್ ನಿರೀಕ್ಷೆ: ತೋಟಗಾರಿಕೆ ಬೆಳೆ ಉತ್ತೇಜನ ನಿರೀಕ್ಷೆಯಲ್ಲಿ ಉಡುಪಿ ರೈತರು
ರೇಷ್ಮೆ ಕೃಷಿಕರ ಪ್ರೋತ್ಸಾಹಕ್ಕೆ ಯೋಜನೆ ರೂಪಿಸಲು ರೈತರ ಆಗ್ರಹ
Last Updated 9 ಜನವರಿ 2026, 2:44 IST
ಪಡುಬಿದ್ರಿ | ಕೈಗಾರಿಕಾ ಘಟಕದ ಹಾರು ಬೂದಿ ರಸ್ತೆಗೆ: ಕಂಪನಿಗೆ ಪೊಲೀಸರ ಎಚ್ಚರಿಕೆ
Industrial Pollution: ಪಡುಬಿದ್ರಿ: ನಂದಿಕೂರಿನಲ್ಲಿ ಕಾರ್ಯಾಚರಿಸುತ್ತಿರುವ ಕೈಗಾರಿಕಾ ಘಟಕದ ಹಾರು ಬೂದಿಯನ್ನು ಸಾರ್ವಜನಿಕ ರಸ್ತೆಗೆ ಸುರಿದಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದಾಗ ಪೊಲೀಸರು ಕಂಪನಿಗೆ ಎಚ್ಚರಿಕೆ ನೀಡಿದ್ದಾರೆ.
Last Updated 9 ಜನವರಿ 2026, 2:43 IST
ಕಿವುಡರ ಏಷ್ಯಾಕಪ್ ಕ್ರಿಕೆಟ್ ಟೂರ್ನಿ: ಕೆರಾಡಿಯ ಸನಿತ್ ಶೆಟ್ಟಿ ಆಯ್ಕೆ
Deaf Asia Cup: ಕುಂದಾಪುರ: ಕೆರಾಡಿಯ ಸನಿತ್ ಶೆಟ್ಟಿ ಅವರು ಕಿವುಡರ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ. ಸನಿತ್ ಶೆಟ್ಟಿ ಅವರ ಸಾಧನೆಗೆ ಕೆರಾಡಿ ಗ್ರಾಮಸ್ಥರು ಹಾಗೂ ಕ್ರೀಡಾಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.
Last Updated 9 ಜನವರಿ 2026, 2:35 IST
ಉಡುಪಿ | ರಸ್ತೆ ಸುರಕ್ಷತಾ ನಿಯಮ ಪಾಲಿಸಿ: ನ್ಯಾಯಾಧೀಶ ಮನು ಪಟೇಲ್
Traffic Rules: ಉಡುಪಿ: ಪ್ರತಿಯೊಬ್ಬ ನಾಗರಿಕರೂ ರಸ್ತೆ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಿದಾಗ ಮಾತ್ರ ಅಪಘಾತಗಳನ್ನು ತಪ್ಪಿಸಲು ಸಾಧ್ಯವಾಗಲಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮನು ಪಟೇಲ್ ಬಿ.ವೈ. ಹೇಳಿದರು.
Last Updated 9 ಜನವರಿ 2026, 2:35 IST
ಭಜನೆಗೆ ಅಪಾರ ಶಕ್ತಿಯಿದೆ: ಧಾರ್ಮಿಕ ಮುಖಂಡ ಸೀತಾರಾಮ ಹೆಬ್ಬಾರ್
ಸೂರಿಮಣ್ಣು ಭಜನಾ ಸುವರ್ಣ ಸಂಭ್ರಮ, ಋಕ್ ಸಂಹಿತಾ ಮಹಾಯಾಗದ ಆಮಂತ್ರಣ ಪತ್ರ ಬಿಡುಗಡೆ
Last Updated 9 ಜನವರಿ 2026, 2:34 IST
ADVERTISEMENT
ಕನ್ನಡ ಮಾಧ್ಯಮ ಶಾಲೆ ಉಳಿಸಲು ಶ್ರಮಿಸೋಣ: ಕೆ.ತಾರಾನಾಥ ಹೊಳ್ಳ
ಕಾರ್ಕಡ ಹೊಸ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಬ್ಬ ಚಿತ್ತಾರ–2026 ಕಾರ್ಯಕ್ರಮ
Last Updated 9 ಜನವರಿ 2026, 2:33 IST
ಶಿರ್ವ: ‘ಪಂಜುರ್ಲಿ’ ಕೃತಿ ಲೋಕಾರ್ಪಣೆ
Panjurli Publication: ಮಂಗಳೂರಿನ ಕಥಾಬಿಂದು ಪ್ರಕಾಶನದ ವತಿಯಿಂದ ಪಾಣೆಮಂಗಳೂರು ಭಯಂಕೇಶ್ವರ ದೇವಸ್ಥಾನದಲ್ಲಿ ನಡೆದ ಕಥಾಬಿಂದು ಸಾಹಿತ್ಯ ಸಂಭ್ರಮ 2026 ಕಾರ್ಯಕ್ರಮದಲ್ಲಿ ಪತ್ರಕರ್ತ ಪ್ರಕಾಶ ಸುವರ್ಣ ಕಟಪಾಡಿ ಅವರು ಬರೆದ ‘ಪಂಜುರ್ಲಿ’ ಕೃತಿ ಲೋಕಾರ್ಪಣೆ ಮಾಡಲಾಯಿತು.
Last Updated 9 ಜನವರಿ 2026, 2:32 IST
ಉಡುಪಿ | ಎಲ್ಲರ ಹೃದಯದಲ್ಲಿದೆ ಭಗವದ್ಗೀತೆ: ಪುತ್ತಿಗೆ ಶ್ರೀ ಪ್ರತಿಪಾದನೆ
Sugunendra Teertha Swamiji: ಉಡುಪಿ: ಭಗವದ್ಗೀತೆಯು ಎಲ್ಲರ ಹೃದಯದಲ್ಲಿ ಅವ್ಯಕ್ತವಾಗಿದೆ. ಅದನ್ನು ವ್ಯಕ್ತಗೊಳಿಸುವುದು ನಮ್ಮ ಕರ್ತವ್ಯ ಎಂದು ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿದರು.
Last Updated 9 ಜನವರಿ 2026, 2:32 IST
ADVERTISEMENT
<
1
2
...
1000
>
ADVERTISEMENT
ADVERTISEMENT