ಕಾಂಗ್ರೆಸ್ ಅಹಂಕಾರ ಪ್ರದರ್ಶಿಸಿದ್ದು, ಮತದಾರರು ಮದ್ದು ನೀಡಲಿದ್ದಾರೆ: ಶೋಭಾ ಕರಂದ್ಲಾಜೆ
ಉಡುಪಿ: 'ಸರ್ಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಆಹ್ವಾನ ನೀಡಿರುವ ಕಾಂಗ್ರೆಸ್ ಪಕ್ಷ ಅಹಂಕಾರ ಪ್ರದರ್ಶಿಸಿದ್ದು ಮತದಾರರು ಅಹಂಕಾರಕ್ಕೆ ಮದ್ದು ನೀಡಲಿದ್ದಾರೆ’ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
Last Updated 3 ಜೂನ್ 2023, 12:53 IST