ದೇವಸ್ಥಾನಕ್ಕೆ ಹೋಗುವುದರಿಂದ ಮಾತ್ರ ಶುದ್ಧತೆ ಬರುವುದಿಲ್ಲ: ಮಾಣಿಲ ಶ್ರೀ
Spiritual Message: ಕಾರ್ಕಳ: ದೇವಸ್ಥಾನಕ್ಕೆ ಹೋದರೆ ಸಾಲದು, ಮೊದಲು ಮನಸ್ಸನ್ನು ಶುದ್ಧವಾಗಿಟ್ಟುಕೊಳ್ಳಬೇಕು ಎಂದು ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ನುಡಿದರು. ಬೆಳ್ಮಣ್ ಕುಂಭ ನಿಧಿ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.Last Updated 18 ನವೆಂಬರ್ 2025, 7:22 IST