ಗುರುವಾರ, 26 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಉಡುಪಿ

ADVERTISEMENT

ಬ್ರಹ್ಮಾವರ ಪರಾರಿ ಬೊಬ್ಬರ್ಯ ದೈವಸ್ಥಾನ: ಏಪ್ರಿಲ್‌ನಲ್ಲಿ ಬ್ರಹ್ಮಕಲಶೋತ್ಸವ

BRAHAMAVARA ಅಭಿವೃದ್ಧಿ ಪಥದಲ್ಲಿ  ಪರಾರಿ ಬೊಬ್ಬರ್ಯ ದೈವಸ್ಥಾನ, ಏಪ್ರಿಲ್‌ನಲ್ಲಿ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ
Last Updated 26 ಫೆಬ್ರುವರಿ 2026, 7:04 IST
ಬ್ರಹ್ಮಾವರ ಪರಾರಿ ಬೊಬ್ಬರ್ಯ ದೈವಸ್ಥಾನ: ಏಪ್ರಿಲ್‌ನಲ್ಲಿ ಬ್ರಹ್ಮಕಲಶೋತ್ಸವ

ವಿಷಾಹಾರ ಸೇವನೆ: ಮಹಿಳೆ ಸಾವು

Food poison ಕಾರ್ಕಳ: ಸು. 2 ವರ್ಷಗಳಿಂದ ಅಯ್ಯಪ್ಪನಗರದಲ್ಲಿರುವ ವಿಜೇತ ವಿಶೇಷ ಶಾಲೆಯಲ್ಲಿ ವಾಸಿಸುತ್ತಿದ್ದ ಮಹಿಳೆಯೊಬ್ಬರಿಗೆ ಪುಡ್‌ ಫಾಯಿಸನ್‌ ಆಗಿದ್ದು, ಅವರನ್ನು ಚಿಕಿತ್ಸೆಗಾಗಿ ನಕ್ರೆ ಪ್ರಾಥಮಿಕ ಆಸ್ಫತ್ರೆಗೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ...
Last Updated 26 ಫೆಬ್ರುವರಿ 2026, 7:03 IST
ವಿಷಾಹಾರ ಸೇವನೆ: ಮಹಿಳೆ ಸಾವು

ತಾಯಿ ಮರಣ ಸಂಖ್ಯೆ ಶೂನ್ಯಕ್ಕಿಳಿಸಿ: ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ

ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಆರೋಗ್ಯ ಇಲಾಖೆಯ ವಿವಿಧ ಸಮಿತಿ ಸಭೆ
Last Updated 26 ಫೆಬ್ರುವರಿ 2026, 7:02 IST
ತಾಯಿ ಮರಣ ಸಂಖ್ಯೆ ಶೂನ್ಯಕ್ಕಿಳಿಸಿ: ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ

ಫೆ. 27ರಿಂದ ಕಾರ್ಕಳ ಸಂಗೀತ ಮಹೋತ್ಸವ

ಮೋಹನ ವೀಣಾ, ವಯಲಿನ್ ಕೊಳಲು ವಾದ್ಯತ್ರಯ; ಕರ್ನಾಟಕ–ಹಿಂದುಸ್ತಾನಿ, ಮಿಶ್ರಾ ಸಹೋದರರ ಜುಗಲ್‌ ಬಂದಿ
Last Updated 26 ಫೆಬ್ರುವರಿ 2026, 7:01 IST
ಫೆ. 27ರಿಂದ ಕಾರ್ಕಳ ಸಂಗೀತ ಮಹೋತ್ಸವ

ಉಡುಪಿ ಜಿಲ್ಲಾ ಮಹಿಳಾ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಸವಿತಾ ಶಾಸ್ತ್ರಿ ಆಯ್ಕೆ

Savita Shastri 4ನೇ ಮಹಿಳಾ  ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಸವಿತಾ ಮಾಧವ ಶಾಸ್ತ್ರಿ
Last Updated 26 ಫೆಬ್ರುವರಿ 2026, 6:59 IST
ಉಡುಪಿ ಜಿಲ್ಲಾ ಮಹಿಳಾ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಸವಿತಾ ಶಾಸ್ತ್ರಿ ಆಯ್ಕೆ

ಉಡುಪಿ: ಆದಿಮ ಕಲಾ ರತ್ನ ರಾಷ್ಟ್ರೀಯ ಪ್ರಶಸ್ತಿಗೆ ರವೀಂದ್ರ ಆಯ್ಕೆ

Udupi News: ಉಡುಪಿಯ ಆದಿಮ ಕಲಾ ಟ್ರಸ್ಟ್ ನೀಡುವ ವಾರ್ಷಿಕ 'ಆದಿಮ ಕಲಾ ರತ್ನ' ರಾಷ್ಟ್ರೀಯ ಪ್ರಶಸ್ತಿಗೆ ಖ್ಯಾತ ಪುರಾತತ್ತ್ವ ವಿದ್ವಾಂಸ ರವೀಂದ್ರ ಕೋರಿಶೆಟ್ಟರ್ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ₹25 ಸಾವಿರ ನಗದು ಒಳಗೊಂಡಿದೆ.
Last Updated 26 ಫೆಬ್ರುವರಿ 2026, 1:07 IST
ಉಡುಪಿ: ಆದಿಮ ಕಲಾ ರತ್ನ ರಾಷ್ಟ್ರೀಯ ಪ್ರಶಸ್ತಿಗೆ ರವೀಂದ್ರ ಆಯ್ಕೆ

ಮೊದಲ ಬಾರಿಯ ಶಾಸಕರಿಗೆ ಸಚಿವ ಸ್ಥಾನ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Chief Minister Siddaramaiah: ಉಡುಪಿ ಮೊದಲ ಬಾರಿ ಶಾಸಕರಾದವರಿಗೆ ಸಚಿವ ಸ್ಥಾನ ಕೊಡಬಾರದು ಎಂದು ನಿರ್ಣಯವನ್ನು ತೆಗೆದುಕೊಂಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲಿ ತಿಳಿಸಿದರು. ಕಾರ್ಕಳದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದರು.
Last Updated 25 ಫೆಬ್ರುವರಿ 2026, 18:41 IST
ಮೊದಲ ಬಾರಿಯ ಶಾಸಕರಿಗೆ ಸಚಿವ ಸ್ಥಾನ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ADVERTISEMENT

ಕಾರ್ಕಳ: ಅಂಬೇಡ್ಕರ್ ಭವನ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

CM Siddaramaiah: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಾಬೆಟ್ಟುವಿನಲ್ಲಿ ನೂತನವಾಗಿ ನಿರ್ಮಿಸಲಾದ ಡಾ.ಬಿ.ಆರ್.ಅಂಬೇಡ್ಕರ್ ಭವನದ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಉದ್ಘಾಟಿಸಿದರು.
Last Updated 25 ಫೆಬ್ರುವರಿ 2026, 9:57 IST
ಕಾರ್ಕಳ: ಅಂಬೇಡ್ಕರ್ ಭವನ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಪಳ್ಳಿ : ಫಿಶ್ ಮೀಲ್ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

Karkala News: ಕಾರ್ಕಳ ತಾಲ್ಲೂಕಿನ ಪಳ್ಳಿ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಫಿಶ್ ಮೀಲ್ ಘಟಕಕ್ಕೆ ವಿರೋಧವಾಗಿ ಗ್ರಾಮಸ್ಥರು ಪ್ರತಿಭಟನೆ ನಡೆಸಿ, ಪರವಾನಗಿ ಇಲ್ಲದೆ ಕಾಮಗಾರಿ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.
Last Updated 25 ಫೆಬ್ರುವರಿ 2026, 8:43 IST
ಪಳ್ಳಿ : ಫಿಶ್ ಮೀಲ್ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ವತ್ತಿನೆಣೆ ಗುರು ರಾಘವೇಂದ್ರ ಮಠ: ಲಕ್ಷ ತುಳಸಿ ಅರ್ಚನೆ

Byndoor Temple: ಬೈಂದೂರಿನ ವತ್ತಿನೆಣೆ ಗುರು ರಾಘವೇಂದ್ರ ಮಠದಲ್ಲಿ ಗುರು ಜಯಂತಿ ಪ್ರಯುಕ್ತ ಲಕ್ಷ ತುಳಸಿ ಅರ್ಚನೆ ಮತ್ತು ವಿಶೇಷ ಪೂಜಾ ಕಾರ್ಯಕ್ರಮ ಭಕ್ತಿಭಾವದಿಂದ ನಡೆಯಿತು.
Last Updated 25 ಫೆಬ್ರುವರಿ 2026, 8:42 IST
ವತ್ತಿನೆಣೆ ಗುರು ರಾಘವೇಂದ್ರ ಮಠ: ಲಕ್ಷ ತುಳಸಿ ಅರ್ಚನೆ
ADVERTISEMENT
ADVERTISEMENT
ADVERTISEMENT