ಶಾಸಕ ವಿ.ಸುನಿಲ್ ಕುಮಾರ್ ಮಾತನಾಡಿ, ರಿಕ್ಷಾ ಚಾಲಕರಿಗೆ ಮುಂದೆ ತಾಲ್ಲೂಕಿನಲ್ಲಿ ವಿವಿಧ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದರು. ಸಂಘದ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಸುರೇಶ್ ಅಮೀನ್ ಉಪಸ್ಥಿತರಿದ್ದರು. ಪ್ರವೀಣ್ ಸಾಲ್ಯಾನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂತೋಷ್ ರಾವ್ ಸ್ವಾಗತಿಸಿದರು. ಸಂಗೀತಾ ನಿರೂಪಿಸಿದರು.