ಜನಸೇವಾ ಟ್ರಸ್ಟ್ನ ವಸಂತ ಗಿಳಿಯಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ, ಪತ್ರಕರ್ತ ಡಾ.ಸುಧಾಕರ ನಂಬಿಯಾರ್, ಉದ್ಯಮಿ ಮಾರ್ಕೋಡು ಸುಧೀರ್ ಕುಮಾರ್ ಶೆಟ್ಟಿ, ಕೋಟೇಶ್ವರ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೃಷ್ಣ ಗೊಲ್ಲ, ಸದಸ್ಯ ಲೋಕೇಶ್ ಅಂಕದಕಟ್ಟೆ, ವಕೀಲ ಉಮೇಶ್ ಶೆಟ್ಟಿ ಶಾನ್ಕಟ್ಟು, ಕೋಟಿಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಕ್ವಾಡಿ ಪ್ರಭಾಕರ ಶೆಟ್ಟಿ, ಬೈಂದೂರು ಭಾರತ್ ಸೇವಾದಳದ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಬಿಜೆಪಿ ಮಂಡಲ ಅಧ್ಯಕ್ಷ ಶಂಕರ ಅಂಕದ ಕಟ್ಟೆ, ಪ್ರವೀಣ್ ಯಕ್ಷಿಮಠ್, ಉದಯಕುಮಾರ್ ಶೆಟ್ಟಿ ಪಡುಕೆರೆ ಇದ್ದರು. ರಾಜೇಶ್ ಕೆ.ಸಿ ನಿರೂಪಿಸಿದರು. ಉದಯ್ ಶೆಟ್ಟಿ ಪಡುಕೆರೆ ವಂದಿಸಿದರು.