ಹಿಮ್ಮೇಳದಲ್ಲಿ ಭಾಗವತರಾಗಿ ಲಂಬೋದರ ಹೆಗಡೆ, ಮದ್ದಲೆಯಲ್ಲಿ ಸಂಪತ್ ಕುಮಾರ್, ಚೆಂಡೆಯಲ್ಲಿ ಪನ್ನಗ ಮಯ್ಯ ಸಹಕರಿಸಿದರು. ಮುಮ್ಮೇಳದಲ್ಲಿ ಮಕ್ಕಳಾದ ಸರಸ್ವತಿ–ಧರ್ಮರಾಯ, ತೇಜಸ್–ಅಭಿಮನ್ಯು, ಅನೀಶ–ಸುಭದ್ರೆ, ಮಹೇಶ್ವರ–ಸೈಂಧವ, ಧನ್ಯ–ಕೌರವ, ಶಾಶ್ವತ್–ದ್ರೋಣ, ಸುಹಾಸ್–ಕರ್ಣ, ಕ್ರಿಶ–ಶಲ್ಯ, ಅಹನಾ–ದುಶ್ಯಾಸನ, ಅನಿಕಾ–ಎರಡನೇ ಅಭಿಮನ್ಯು ಪಾತ್ರ ನಿರ್ವಹಿಸಿದರು.