ನಿಯೋಗದಲ್ಲಿ ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಮಾಧವ ಬನ್ನಂಜೆ, ಕಾರ್ಯದರ್ಶಿ ಶಶಿಧರ್ ಎಂ.ಅಮೀನ್, ಕೋಶಾಧಿಕಾರಿ ಗೋಪಾಲ ಪೂಜಾರಿ, ಸಮಾಜದ ಮುಖಂಡರಾದ ಆನಂದ ಪೂಜಾರಿ, ಕೃಷ್ಣ ಅಂಚನ್, ಉದಯ ಪೂಜಾರಿ, ಪೂರ್ಣಿಮಾ ಎಸ್.ಅಂಚನ್, ಗಿರಿರಾಜ್ ಪೂಜಾರಿ, ರಾಜು ಪೂಜಾರಿ ಉಪ್ಪೂರು, ಗಣೇಶ್ ಕೋಟ್ಯಾನ್ ಗುಂಡಿಬೈಲು, ಗೋವರ್ಧನ್ ಇದ್ದರು.