ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತ: ಸವಾರ ಸಾವು

Last Updated 10 ಆಗಸ್ಟ್ 2022, 16:25 IST
ಅಕ್ಷರ ಗಾತ್ರ

ಉಡುಪಿ: ಉದ್ಯಾವರ ಸೇತುವೆ ಸಮೀಪ ಟ್ಯಾಂಕರ್‌ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಯುವಕ ಮೃತಪಟ್ಟಿದ್ದಾನೆ. ಮಲ್ಲಾರಿನ ಕೊಪ್ಪಲಂಗಡಿಯ ಕೋಟೆ ರಸ್ತೆಯ ಅಲ್ಫಾಝ್ ಮೃತ ಯುವಕ.

ಹಿಂಬದಿ ಸವಾರ ಸಾಹಿಲ್‌ಗೆ ಗಾಯಗಳಾಗಿವೆ. ಕಾಪು ಕಡೆಯಿಂದ ಉಡುಪಿಗೆ ಬರುವಾಗ ದುರ್ಘಟನೆ ಸಂಭವಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT