ಅಲ್ಪಸಂಖ್ಯಾತರ ಇಲಾಖೆಯ ಜಿಲ್ಲಾ ಅಧಿಕಾರಿ ಎಚ್.ಆರ್. ಲಮಾಣಿ, ಅಲ್ಪಸಂಖ್ಯಾರ ಅಭಿವೃದ್ಧಿ ನಿಗಮದ ಅಧಿಕಾರಿ ಕಿಶೋರ್ ಪುತ್ರನ್, ಆರೋಗ್ಯ ಇಲಾಖೆಯ ಡಾ. ಸುರೇಂದ್ರ ಬಾಳ್ಕರ್, ಉಡುಪಿ ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್, ಉಡುಪಿ ಎಡಿಎಲ್ಆರ್ನ ಎ.ಎಸ್. ಮಂಜುನಾಥ್, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಕಿರಣ್, ಉಡುಪಿ ತಾಲ್ಲೂಕು ಪಂಚಾಯಿತಿ ಇಒ ಕೆ. ರಾಜು, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮೋಹನ್ ರಾಜ್, ಮಾಲಿನ್ಯ ನಿಯಂತ್ರಣ ಮಂಡಳಿಯ ಲಕ್ಷ್ಮೀಕಾಂತ್ ಮೊದಲಾದವರು ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.