<p><strong>ಉಡುಪಿ:</strong> ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಇರಿಸಿದ ಆರೋಪಿ ಆದಿತ್ಯರಾವ್ನನ್ನು ಶನಿವಾರ ಪೊಲೀಸರು ಇಲ್ಲಿನ ಕುಂಜಿಬೆಟ್ಟುವಿನಲ್ಲಿರುವ ಕರ್ಣಾಟಕ ಬ್ಯಾಂಕ್ಗೆ ಕರೆತಂದಿದ್ದಾರೆ.</p>.<p>ಆದಿತ್ಯ ರಾವ್ ಬ್ಯಾಂಕ್ನಲ್ಲಿ ಲಾಕರ್ ಹೊಂದಿದ್ದು, ಅದನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.</p>.<p>ನಾಲ್ಕನೇ ಶನಿವಾರವಾದ್ದರಿಂದ ಬ್ಯಾಂಕ್ ರಜಾ ದಿನವಾದರೂ ಕೂಡಅಧಿಕಾರಿಗಳನ್ನು ಕರೆಸಿ ಬ್ಯಾಂಕ್ ತೆರೆಸಲಾಗಿದೆ. ಪೊಲೀಸ್ ಅಧಿಕಾರಿಗಳು ತಪಾಸಣೆ ಕೈಗೊಂಡಿದ್ದಾರೆ.</p>.<p>ಮಂಗಳೂರು ಉತ್ತರ ವಿಭಾಗದ ಎಸಿಪಿ ಬೆಳ್ಳಿಯಪ್ಪ ನೇತೃತ್ವದ ತಂಡ ತೀವ್ರ ಶೋಧ ನಡೆಸುತ್ತಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಇರಿಸಿದ ಆರೋಪಿ ಆದಿತ್ಯರಾವ್ನನ್ನು ಶನಿವಾರ ಪೊಲೀಸರು ಇಲ್ಲಿನ ಕುಂಜಿಬೆಟ್ಟುವಿನಲ್ಲಿರುವ ಕರ್ಣಾಟಕ ಬ್ಯಾಂಕ್ಗೆ ಕರೆತಂದಿದ್ದಾರೆ.</p>.<p>ಆದಿತ್ಯ ರಾವ್ ಬ್ಯಾಂಕ್ನಲ್ಲಿ ಲಾಕರ್ ಹೊಂದಿದ್ದು, ಅದನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.</p>.<p>ನಾಲ್ಕನೇ ಶನಿವಾರವಾದ್ದರಿಂದ ಬ್ಯಾಂಕ್ ರಜಾ ದಿನವಾದರೂ ಕೂಡಅಧಿಕಾರಿಗಳನ್ನು ಕರೆಸಿ ಬ್ಯಾಂಕ್ ತೆರೆಸಲಾಗಿದೆ. ಪೊಲೀಸ್ ಅಧಿಕಾರಿಗಳು ತಪಾಸಣೆ ಕೈಗೊಂಡಿದ್ದಾರೆ.</p>.<p>ಮಂಗಳೂರು ಉತ್ತರ ವಿಭಾಗದ ಎಸಿಪಿ ಬೆಳ್ಳಿಯಪ್ಪ ನೇತೃತ್ವದ ತಂಡ ತೀವ್ರ ಶೋಧ ನಡೆಸುತ್ತಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>