ಮಲ್ಪೆ ಹೊರೆ ಕಾಣಿಕೆ ಸಮರ್ಪಣೆ ವೇಳೆ ಡಾ.ಜಿ.ಶಂಕರ್, ಉಸ್ತುವಾರಿ ಯಶ್ಪಾಲ್ ಸುವರ್ಣ, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಕೃಷ್ಣ ಎಸ್.ಸುವರ್ಣ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಕೋಟ್ಯಾನ್, ಮೊಗವೀರ ಯುವ ಸಂಘಟನೆಯ ಜಿಲ್ಲಾಧ್ಯಕ್ಷ ವಿನಯ ಕರ್ಕೇರ, ಉದ್ಯಮಿ ಆನಂದ ಸಿ. ಕುಂದರ್, ಆನಂದ ಪಿ. ಸುವರ್ಣ, ಹರಿಯಪ್ಪ ಕೋಟ್ಯಾನ್, ಸಾಧು ಸಾಲ್ಯಾನ್, ರಮೇಶ್ ಕೋಟ್ಯಾನ್, ಸತೀಶ್ ಕುಂದರ್ ಇದ್ದರು.