ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಉಡುಪಿ: ಜಿಲ್ಲೆಯ ರೈತರ ಕೈ ಹಿಡಿಯದ ‘ಕೃಷಿ ಯಂತ್ರಧಾರೆ’

ಬಡ ರೈತರಿಗೆ ಬಾಡಿಗೆಗೆ ಸಿಗದ ಭತ್ತದ ನಾಟಿ, ಕಟಾವು ಯಂತ್ರ
Published : 20 ಜೂನ್ 2024, 7:50 IST
Last Updated : 20 ಜೂನ್ 2024, 7:50 IST
ಫಾಲೋ ಮಾಡಿ
Comments
ಜಿಲ್ಲೆಯಲ್ಲಿ ಸದ್ಯ ‘ಕೃಷಿ ಯಂತ್ರಧಾರೆ’ ಯೋಜನೆಯ ಎರಡು ಕೇಂದ್ರಗಳಷ್ಟೇ ಕಾರ್ಯನಿರ್ವಹಿಸುತ್ತಿವೆ. ಬಾಗಿಲು ಮುಚ್ಚಿರುವ ಕೇಂದ್ರಗಳಲ್ಲಿರುವ ಕೃಷಿ ಯಂತ್ರೋಪಕರಣಗಳಲ್ಲಿ ಕೆಲವನ್ನು ಬೇರೆ ಕೇಂದ್ರಗಳಿಗೆ ವರ್ಗಾಯಿಸಲಾಗಿದೆ. ಇನ್ನುಳಿದವುಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ.
–ಪೂಜಾ ಎಂ.ಎನ್‌., ಸಹಾಯಕ ನಿರ್ದೇಶಕಿ ಕೃಷಿ ಇಲಾಖೆ
‘ಕೃಷಿ ಯಂತ್ರಧಾರೆ’ ಕೇಂದ್ರಗಳನ್ನು ಮತ್ತೆ ಆರಂಭಿಸಬೇಕೆಂದು ನಾವು ಜಿಲ್ಲಾಧಿಕಾರಿಗೂ ಮನವಿ ಸಲ್ಲಿಸಿದ್ದೆವು. ಆದರೆ ಈ ಕೇಂದ್ರಗಳ ನಿರ್ವಹಣೆಗೆ ಯಾರೂ ಮುಂದೆ ಬರುತ್ತಿಲ್ಲ.
–ಬಿ.ಸತ್ಯನಾರಾಯಣ ಉಡುಪ, ಪ್ರಧಾನ ಕಾರ್ಯದರ್ಶಿ ಭಾರತೀಯ ಕಿಸಾನ್‌ ಸಂಘದ ಜಿಲ್ಲಾ ಘಟಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT