ಜಿಲ್ಲೆಯ ರೈತರ ಬೇಡಿಕೆ ಅಗತ್ಯಗಳಿಗೆ ತಕ್ಕಂತೆ ಭತ್ತದ ಬಿತ್ತನೆ ಬೀಜ ಸರಬರಾಜು ಮಾಡುವ ಕೆಲಸ ಇಲಾಖೆಗಳಿಂದ ನಡೆಯಬೇಕುಕೆ. ವಿಕಾಸ್ ಹೆಗ್ಡೆ ವ್ಯವಸಾಯ ಸಹಕಾರಿ ಬ್ಯಾಂಕ್ ಬಸ್ರೂರು ಉಪಾಧ್ಯಕ್ಷ
ಈ ಸಲ ಉತ್ತಮ ಮಳೆಯಾಗಿ ಕೃಷಿಗೆ ಪೂರಕ ವಾತಾವರಣ ನಿರ್ಮಾಣವಾಗಿದೆ. ಕಳೆದ ವರ್ಷ ಅಕಾಲಿಕ ಮಳೆಯಿಂದ ಹಲವಾರು ಸಮಸ್ಯೆ ಎದುರಿಸಿದ್ದೆವು. ಹಲವು ಕಷ್ಟಗಳ ನಡುವೆಯೂ ಕೃಷಿ ಮಾಡುತ್ತೇವೆಗೋಪಾಲ ಕುಲಾಲ್ ಮುನಿಯಾಲು ಪ್ರಗತಿಪರ ಕೃಷಿಕ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.