ಪಂಚಾಯಿತಿ ಪ್ರಮುಖರು ಶಾಲೆಗೆ ಬರುವ ವೇಳೆ ಕೃಷ್ಣಮೂರ್ತಿ ಸಂಬಂಧಿಕರು, ಅವರನ್ನು ಮನೆಗೆ ಕರೆದುಕೊಂಡು ಹೋಗಿದ್ದರು.
‘ಗ್ರಾಮದ ಶಾಲೆಯ ಮಕ್ಕಳ ಭವಿಷ್ಯ ರೂಪಿಸಬೇಕಾದ ಶಿಕ್ಷಕ ಇಂತಹ ಕಾರ್ಯ ಮಾಡಿದ್ದು, ಶಿಕ್ಷಕನನ್ನು ಕೂಡಲೇ ಅಮಾನತು ಮಾಡಬೇಕು’ ಎಂದು ಪೆರ್ಡೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ದೇವು ಪೂಜಾರಿ ಉಪಾಧ್ಯಕ್ಷೆ ಚೇತನಾ ಶೆಟ್ಟಿ, ಸದಸ್ಯರಾದ ಕೆ ತುಕಾರಾಮ ನಾಯಕ್, ರಮೇಶ್ ಪೂಜಾರಿ, ಬೈದರ್ಷಿ ಫ್ರೆಂಡ್ಸ್ನ ಸತೀಶ್ (ಅಣ್ಣು), ಗ್ರಾಮಸ್ಥರು, ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಸಲ್ಲಿಸಿದ್ದರು.