ವಿಶೇಷ ಉಪನ್ಯಾಸ ನೀಡಿದ ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಗಣನಾಥ ಎಕ್ಕಾರು, ‘ಪ್ರಜಾಪ್ರಭುತ್ವದ ಮೂಲ ಉದ್ದೇಶವೇ ಸಮಾನತೆ, ಸ್ವಾತಂತ್ರ್ಯ, ಭ್ರಾತೃತ್ವವಾಗಿದ್ದು, ಶರಣರು ಮತ್ತು ಮಹನೀಯರು 800 ವರ್ಷಕ್ಕೂ ಈ ಅಂಶಗಳನ್ನು ತಿಳಿಸಿದ್ದರು. ವಿಶ್ವ ಮಾನವ ತತ್ವದ ಪ್ರತಿಪಾದಿಸಿದ್ದರು ಎಂದರು.