<p><strong>ಉಡುಪಿ:</strong> ಶಾಸಕರಾದ ಆನಂದ್ ಸಿಂಗ್ ಹಾಗೂ ಗಣೇಶ್ ನಡುವಿನ ಜಗಳ ವೈಯಕ್ತಿಕ. ಇದರಿಂದ ಪಕ್ಷದ ವರ್ಚಸ್ಸಿಗೆ ದಕ್ಕೆಯಾಗಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲಾ ಹೇಳಿದರು.</p>.<p>ಅವರಿಗೆ ಪಕ್ಷ ಹೊಡೆದಾಡಿಕೊಳ್ಳಲು ಹೇಳಿರಲಿಲ್ಲ. ಅವರು ಜಗಳವಾಡಿಕೊಂಡರೆ ಪಕ್ಷ ಏನು ಮಾಡಲು ಸಾಧ್ಯ ಎಂದು ಗುರುವಾರ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದರು.</p>.<p>ಆನಂದ್ ಸಿಂಗ್ ಅವರನ್ನು ನೋಡಲು ಹೋಗಿಲ್ಲ; ಅವರು ಚೆನ್ನಾಗಿದ್ದಾರೆ. ಹಲ್ಲೆ ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಜಯಮಾಲಾ ಹೇಳಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಶಾಸಕರಾದ ಆನಂದ್ ಸಿಂಗ್ ಹಾಗೂ ಗಣೇಶ್ ನಡುವಿನ ಜಗಳ ವೈಯಕ್ತಿಕ. ಇದರಿಂದ ಪಕ್ಷದ ವರ್ಚಸ್ಸಿಗೆ ದಕ್ಕೆಯಾಗಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲಾ ಹೇಳಿದರು.</p>.<p>ಅವರಿಗೆ ಪಕ್ಷ ಹೊಡೆದಾಡಿಕೊಳ್ಳಲು ಹೇಳಿರಲಿಲ್ಲ. ಅವರು ಜಗಳವಾಡಿಕೊಂಡರೆ ಪಕ್ಷ ಏನು ಮಾಡಲು ಸಾಧ್ಯ ಎಂದು ಗುರುವಾರ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದರು.</p>.<p>ಆನಂದ್ ಸಿಂಗ್ ಅವರನ್ನು ನೋಡಲು ಹೋಗಿಲ್ಲ; ಅವರು ಚೆನ್ನಾಗಿದ್ದಾರೆ. ಹಲ್ಲೆ ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಜಯಮಾಲಾ ಹೇಳಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>