ಬುಧವಾರ, 17 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಉಡುಪಿ: ‘ಸೊರಗು’ ರೋಗದಿಂದ ಸೊರಗಿದ ಕಾಳು ಮೆಣಸು

ನವೀನ್‌ ಕುಮಾರ್ ಜಿ.
Published : 17 ಸೆಪ್ಟೆಂಬರ್ 2025, 5:10 IST
Last Updated : 17 ಸೆಪ್ಟೆಂಬರ್ 2025, 5:10 IST
ಫಾಲೋ ಮಾಡಿ
Comments
ಸೊರಗು ರೋಗ ಕಾಣಿಸಿಕೊಂಡಾಗ ಬೋರ್ಡೊ ದ್ರಾವಣ ಸಿಂಪಡಿಸಿದರೆ ರೋಗ ನಿಯಂತ್ರಣಕ್ಕೆ ಬರುತ್ತದೆ. ಆದರೆ ಈ ಬಾರಿ ನಿರಂತರ ಮಳೆಯಿಂದಾಗಿ ಬೋರ್ಡೊ ದ್ರಾವಣ ಸಿಂಪಡಿಸಲು ಸಾಧ್ಯವಾಗಿಲ್ಲ
ರಾಮಕೃಷ್ಣ ಶರ್ಮ, ಬಂಟಕಲ್ಲು ರೈತ ಮುಖಂಡ
ಸಾಮಾನ್ಯವಾಗಿ ಮಳೆಗಾಲ ಮುಗಿಯುವ ವೇಳೆಗೆ ಕಾಳು ಮೆಣಸಿಗೆ ಸೊರಗು ರೋಗ ಕಾಣಿಸಿಕೊಳ್ಳುತ್ತದೆ. ಆದರೆ ಈ ಬಾರಿ ಅಧಿಕ ಪ್ರಮಾಣದಲ್ಲಿ ರೋಗ ಕಾಣಿಸಿಕೊಂಡಿದೆ
ಶೈಲೇಶ್ ಮರಾಠೆ, ರೈತ
ಶೀಘ್ರ ಸೊರಗು ರೋಗ ಬಾಧಿಸಿ ಕಾಳುಮೆಣಸು ಬಳ್ಳಿಯ ಎಲೆಗಳು ಹಳದಿ ಬಣ್ಣಕ್ಕೆ ತಿರುಗಿರುವುದು
ಶೀಘ್ರ ಸೊರಗು ರೋಗ ಬಾಧಿಸಿ ಕಾಳುಮೆಣಸು ಬಳ್ಳಿಯ ಎಲೆಗಳು ಹಳದಿ ಬಣ್ಣಕ್ಕೆ ತಿರುಗಿರುವುದು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT