ಸಮಾಜ ಸೇವಕ ಮಹೇಶ್ ಶೆಣೈ ಮಾತನಾಡಿ, ಈ ಬಾರಿ ಸಂಗ್ರಹವಾದ ಹಣವನ್ನು ಲಿವರ್ ಕ್ಯಾನ್ಸರ್ನಿಂದ ಬಳಲುತ್ತಿರುವ ಮೂಡುಬಾರಳಿಯ ಮಂದರ್ತಿಯ ಕುಶಲ ಹಾಗೂ ಉಷಾ ದಂಪತಿ ಪುತ್ರ ಶ್ರೀತನ್ ಚಿಕಿತ್ಸೆಗೆ, ಬಿಳಿ ರಕ್ತಕಣ ಸಮಸ್ಯೆ ಇರುವ ಕಳ್ಳಿಗುಡ್ಡೆ ವಕ್ವಾಡಿಯ ರವೀಂದ್ರ ಯಶೋಧ ದಂಪತಿ ಪುತ್ರ ಪ್ರಥಮ್ಗೆ, ಮೆದುಳಿನ ರಕ್ತಸ್ರಾವದಿಂದ ಬಳಲುತ್ತಿರುವ ಪಂಚಬೆಟ್ಟು ಹಿರಿಯಡಕ ಕೃಷ್ಣಮೂರ್ತಿ ಆಚಾರ್ಯ, ಕುಶಲ ದಂಪತಿ ಪುತ್ರ ಕಿರಣ್ ಸೇರಿದಂತೆ 5 ಮಕ್ಕಳ ಚಿಕಿತ್ಸೆಗೆ ನೀಡಲಾಗುವುದು ಎಂದರು.