ಗ್ರಾಮ ಪಂಚಾಯಿತಿ ಅಧ್ಯಕ್ಷ ಅಜಿತ್ ದೇವಾಡಿಗ, ಆಟೋ ಚಾಲಕ–ಮಾಲಕರ ಸಂಘದ ಅಧ್ಯಕ್ಷ ಅಣ್ಣಪ್ಪ ಪೂಜಾರಿ, ಹಿಂದೂ ಜಾಗರಣ ವೇದಿಕೆ ಮಾಜಿ ಅಧ್ಯಕ್ಷ ಸಮತಾ ಸುರೇಶ್ ಗಾಣಿಗ, ಪಂಚವರ್ಣ ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಸುರೇಶ್ ಗಾಣಿಗ, ಅಮೃತೇಶ್ವರಿ ದೇವಸ್ಥಾನದ ಟ್ರಸ್ಟಿ ಚಂದ್ರ ಪೂಜಾರಿ, ಮಾಜಿ ಟ್ರಸ್ಟಿ ಚಂದ್ರ ಆಚಾರ್ಯ ಇದ್ದರು.