ಹಿಂದಿ ಸಾಹಿತ್ಯ ಅಧ್ಯಯನದಲ್ಲಿ ತೊಡಗಿಸಿಕೊಂಡಿದ್ದ ಡಾ.ಜಿ.ಭಾಸ್ಕರ್ ಮಯ್ಯ ಅವರಿಗೆ 2004ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಕುಂದಾಪುರದ ಭಂಡಾರ್ಕರ್ಸ್ ಕಾಲೇಜಿನಲ್ಲಿ ಹಿಂದಿ ಪ್ರಾಧ್ಯಾಪಕರಾಗಿ ದೀರ್ಘಕಾಲ ಕಾರ್ಯ ನಿರ್ವಹಿಸಿದ್ದರು. 50ಕ್ಕೂ ಹೆಚ್ಚು ಕೃತಿಗಳನ್ನು ಅವರು ರಚಿಸಿದ್ದಾರೆ.