<p><strong>ಉಡುಪಿ:</strong> ಕಾಪು ಠಾಣೆಯ ಸಿಬ್ಬಂದಿ ಹಾಗೂ ಅಧಿಕಾರಿಗಳು ಸಾಮೂಹಿಕವಾಗಿ ಕೇಸರಿ ಉಡುಪು ಧರಿಸಿ ಆಯುಧಪೂಜೆಯಲ್ಲಿ ಪಾಲ್ಗೊಂಡಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿವೆ.</p>.<p>ಪೊಲೀಸರು ಕೇಸರಿ ಉಡುಪು ಧರಿಸಿರುವ ಫೋಟೊ ಜಾಲತಾಣಗಳಲ್ಲಿ ಹೆಚ್ಚು ಸುದ್ದಿಯಾಗಿದ್ದು, ಪೊಲೀಸ್ ಇಲಾಖೆಯನ್ನು ಕೇಸರಿಕರಣಗೊಳ್ಳುತ್ತಿರುವುದು ಆತಂಕಕಾರಿ ಎಂದು ಕೆಲವರು ಹೇಳಿದರೆ, ಕೆಲವರು ಸಮರ್ಥಿಸಿಕೊಂಡಿದ್ದಾರೆ.</p>.<p>ಘಟನೆ ಬಗ್ಗೆ ಎಸ್ಪಿ ಎನ್.ವಿಷ್ಣುವರ್ಧನ್ ಪ್ರತಿಕ್ರಿಯೆ ನೀಡಿದ್ದು, ಕಾಪು ಠಾಣೆಯಲ್ಲಿ ಕೇಸರಿ ಉಡುಪಿನಲ್ಲಿ ಆಯುಧ ಪೂಜೆ ಆಚರಿಸಿರುವ ವಿಚಾರ ಗಮನಕ್ಕೆ ಬಂದಿಲ್ಲ, ಮಾಹಿತಿ ಪಡೆಯುವುದಾಗಿ ತಿಳಿಸಿದ್ದಾರೆ.</p>.<p><a href="https://www.prajavani.net/karnataka-news/cops-in-saffron-cloth-huge-criticism-on-social-media-876150.html" itemprop="url">ಕೇಸರಿ ಧಿರಿಸಿನಲ್ಲಿ ಪೊಲೀಸರು: ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆ </a></p>.<p>ವಿಜಯಪುರ ಗ್ರಾಮೀಣ ಠಾಣೆಯ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳು ಹಿಂದೂ ಸಂಘಟನೆಗಳ ಮುಖಂಡರಂತೆ ಕೇಸರಿ ಶಾಲು, ಬಿಳಿಟೊಪ್ಪಿ, ಕುರ್ತಾ ತೊಟ್ಟು ಆಯುಧಪೂಜೆ ನೆರವೇರಿಸಿ, ಬಳಿಕ ಸಾಮೂಹಿಕವಾಗಿ ಫೋಟೊ ತೆಗೆಸಿಕೊಂಡಿರುವುದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆಗೆ ಒಳಗಾಗಿದೆ.</p>.<p><a href="https://www.prajavani.net/karnataka-news/karnataka-police-in-saffron-colour-suits-siddaramaiah-slams-cm-basavaraj-bommai-876182.html" itemprop="url">ಕೇಸರಿ ಧಿರಿಸಲ್ಲಿ ಪೊಲೀಸರು: ತ್ರಿಶೂಲ ದೀಕ್ಷೆಯನ್ನೂ ಕೊಡಬೇಕಿತ್ತೆಂದ ಸಿದ್ದರಾಮಯ್ಯ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಕಾಪು ಠಾಣೆಯ ಸಿಬ್ಬಂದಿ ಹಾಗೂ ಅಧಿಕಾರಿಗಳು ಸಾಮೂಹಿಕವಾಗಿ ಕೇಸರಿ ಉಡುಪು ಧರಿಸಿ ಆಯುಧಪೂಜೆಯಲ್ಲಿ ಪಾಲ್ಗೊಂಡಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿವೆ.</p>.<p>ಪೊಲೀಸರು ಕೇಸರಿ ಉಡುಪು ಧರಿಸಿರುವ ಫೋಟೊ ಜಾಲತಾಣಗಳಲ್ಲಿ ಹೆಚ್ಚು ಸುದ್ದಿಯಾಗಿದ್ದು, ಪೊಲೀಸ್ ಇಲಾಖೆಯನ್ನು ಕೇಸರಿಕರಣಗೊಳ್ಳುತ್ತಿರುವುದು ಆತಂಕಕಾರಿ ಎಂದು ಕೆಲವರು ಹೇಳಿದರೆ, ಕೆಲವರು ಸಮರ್ಥಿಸಿಕೊಂಡಿದ್ದಾರೆ.</p>.<p>ಘಟನೆ ಬಗ್ಗೆ ಎಸ್ಪಿ ಎನ್.ವಿಷ್ಣುವರ್ಧನ್ ಪ್ರತಿಕ್ರಿಯೆ ನೀಡಿದ್ದು, ಕಾಪು ಠಾಣೆಯಲ್ಲಿ ಕೇಸರಿ ಉಡುಪಿನಲ್ಲಿ ಆಯುಧ ಪೂಜೆ ಆಚರಿಸಿರುವ ವಿಚಾರ ಗಮನಕ್ಕೆ ಬಂದಿಲ್ಲ, ಮಾಹಿತಿ ಪಡೆಯುವುದಾಗಿ ತಿಳಿಸಿದ್ದಾರೆ.</p>.<p><a href="https://www.prajavani.net/karnataka-news/cops-in-saffron-cloth-huge-criticism-on-social-media-876150.html" itemprop="url">ಕೇಸರಿ ಧಿರಿಸಿನಲ್ಲಿ ಪೊಲೀಸರು: ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆ </a></p>.<p>ವಿಜಯಪುರ ಗ್ರಾಮೀಣ ಠಾಣೆಯ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳು ಹಿಂದೂ ಸಂಘಟನೆಗಳ ಮುಖಂಡರಂತೆ ಕೇಸರಿ ಶಾಲು, ಬಿಳಿಟೊಪ್ಪಿ, ಕುರ್ತಾ ತೊಟ್ಟು ಆಯುಧಪೂಜೆ ನೆರವೇರಿಸಿ, ಬಳಿಕ ಸಾಮೂಹಿಕವಾಗಿ ಫೋಟೊ ತೆಗೆಸಿಕೊಂಡಿರುವುದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆಗೆ ಒಳಗಾಗಿದೆ.</p>.<p><a href="https://www.prajavani.net/karnataka-news/karnataka-police-in-saffron-colour-suits-siddaramaiah-slams-cm-basavaraj-bommai-876182.html" itemprop="url">ಕೇಸರಿ ಧಿರಿಸಲ್ಲಿ ಪೊಲೀಸರು: ತ್ರಿಶೂಲ ದೀಕ್ಷೆಯನ್ನೂ ಕೊಡಬೇಕಿತ್ತೆಂದ ಸಿದ್ದರಾಮಯ್ಯ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>