ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಧನ ವಾರ್ತೆ : ಬಿ.ಅನಂತರಾಮ ಭಟ್

ನಿಧನ ವಾರ್ತೆ
Last Updated 27 ಜುಲೈ 2022, 2:37 IST
ಅಕ್ಷರ ಗಾತ್ರ

ಶಿರ್ವ: ಬಂಟಕಲ್ಲು ದುರ್ಗಾಪರಮೇಶ್ವರಿ ಶಾಲೆಯ ನಿವೃತ್ತ ಮುಖ್ಯಶಿಕ್ಷಕ, ಸಮಾಜಸೇವಕ ಬಿ. ಅನಂತರಾಮ ಭಟ್(70) ಪರ್ಕಳ ದೇವಿನಗರ ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಶಿರ್ವ ರೋಟರ‍್ಯಾಕ್ಟ್‌ ಕ್ಲಬ್, ಶಂಕರಪುರ ರೋಟರಿ ಸಂಸ್ಥೆಯ ಸ್ಥಾಪಕ ಸದಸ್ಯರಾಗಿದ್ದರು. ಇವರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT