ಪ್ರತಿಭಟನೆಯಲ್ಲಿ ಉಡುಪಿ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷ ರಾಮ್ಮೋಹನ್, ಅಧಿಕಾರಿಗಳ ಸಂಘಟನೆಯ ಮುಖಂಡರಾದ ಅಶೋಕ್ ಕೋಟ್ಯಾನ್, ಹೇಮಂತ್ ಮಾತನಾಡಿದರು. ಸಂಘಟನೆಯ ಪದಾಧಿಕಾರಿಗಳಾದ ಮನೋಜ್ ಕುಮಾರ್, ವಂಶಿಕೃಷ್ಣ, ಜಯನ್ ಮಲ್ಪೆ, ರಮೇಶ್,ಜಿಲ್ಲಾ ಬ್ಯಾಂಕ್ ಸಂಘಟನೆಗಳ ಸಂಯುಕ್ತ ವೇದಿಕೆಯ ಸಂಚಾಲಕ ಹೆರಾಲ್ಡ್ ಡಿಸೋಜಾ ಇದ್ದರು.