ಹೋರಾಟಗಾರರ ವಿಚಾರಧಾರೆಗಳು ಬೇರೆ ಹಾಗೂ ಸಂವಿಧಾನಿಕವಾಗಿ ಆಡಳಿತ ನಡೆಸುವ ಸರ್ಕಾರದ ಜವಾಬ್ದಾರಿಗಳು ಬೇರೆ. ಪ್ರಮೋದ್ ಮುತಾಲಿಕ್ ಹಾಗೂ ಪಕ್ಷದ ವಿಚಾರ ಧಾರೆಗಳು ಒಂದೇ. ಸಂಘಟನೆಯಾಗಿ ಹಲವು ವಿಚಾರಗಳನ್ನು ಸರ್ಕಾರಕ್ಕೆ ಹೇಳಿದಾಗ ಎಲ್ಲವನ್ನೂ ಮಾಡಲು ಸಾಧ್ಯವಾಗುವುದಿಲ್ಲ. ಪ್ರಮೋದ್ ಮುತಾಲಿಕ್ ಸಹಜವಾದ ಅಪೇಕ್ಷೆಗಳನ್ನು ವ್ಯಕ್ತಪಡಿಸಿದ್ದು, ಸಂವಿಧಾನದಡಿ ಪರಿಶೀಲಿಸಿ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದರು.