ಶಾಸಕ ರಘುಪತಿ ಭಟ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮುಖಂಡರಾದ ಎ.ಜಿ.ಕೊಡ್ಗಿ, ಯು.ಆರ್.ಸಭಾಪತಿ, ಭಾಸ್ಕರ್ ರಾವ್ ಕಿದಿಯೂರು, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ನೀತಾ ಗುರುರಾಜ ಪೂಜಾರಿ, ಶ್ರೀಪತಿ ಭಟ್, ಶ್ರೀರಮಣ ಉಪಾಧ್ಯಾಯ, ಅದಮಾರು ಮಠದ ವ್ಯವಸ್ಥಾಪಕ ಗೋವಿಂದರಾಜ ಹೆಗ್ಡೆ ಉಪಸ್ಥಿತರಿದ್ದರು.ಮಠದ ಭಕ್ತರು, ಶಿಷ್ಯರು, ವಿದ್ವಾಂಸರು, ಅಭಿಮಾನಿಗಳು ಭಾಗವಹಿಸಿದ್ದರು.